ಪಡುಬಿದ್ರಿ ಪರಿಸರದ ಹಿರಿಯ ಸಾಮಾಜಿಕ ಕಾರ್ಯಕರ್ತ ಪಡುಬಿದ್ರಿ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಕಂಚಿನಡ್ಕ ಎಸ್.ಪಿ. ಕಂಪೌಂಡ್ ನಿವಾಸಿ ಹಾಜಿ ಎಸ್.ಪಿ. ಉಮರ್ ಫಾರೂಕ್ರವರು ತಮ್ಮ ೬೦ನೇ ವಯಸ್ಸಿನಲ್ಲಿ ಅಲ್ಪಕಾಲದ ಅನಾರೋಗ್ಯದಿಂದ ಗುರುವಾರ ಬೆಳಿಗ್ಗೆ […]
ಹಳೆಯಂಗಡಿ ವಲಯ ಮುಸ್ಲಿಂ ಜಮಾತ್ ಒಕ್ಕೂಟ ಹಳೆಯಂಗಡಿ ಇದರ ಮಹಾಸಭೆ ದಿನಾಂಕ 04.07.25 ರಂದು ಜನಾಬ್ ಶಾಹುಲ್ ಹಮೀದ್ ಕೆದಿಕೆ ರವರ ನೇತೃತ್ವದಲ್ಲಿ ಸಾಗ್ ಮದರಸಾ ಸಭಾಂಗಣದಲ್ಲಿ ನಡೆಯಿತು ಹಾಗೂ ಕಾರ್ಯಕ್ರಮದಲ್ಲಿ ಮಸೀದಿ ಖತೀಬರಾದ […]
ಮಾಜಿ ಸಚಿವ, ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆಯನ್ನು ತೆರೆದಿರುವ ಬಗ್ಗೆ ಕಾಪು ಸಂದೇಶಗಳನ್ನು ಕಳುಹಿಸುತ್ತಿರುವ ಆರೋಪಿಗಳ ವಿರುದ್ಧ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ […]
ಮಲ್ಪೆ ಸೆ. 20,ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದ ವತಿಯಿಂದ ನಿರ್ಮಾಣಗೊಳ್ಳಲಿರುವ ನೂತನ ಸಮುದಾಯ ಭವನಕ್ಕೆ ಸೆ. 22, ಸೋಮವಾರ ಬೆಳಿಗ್ಗೆ 9.30ಕ್ಕೆ ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಶೀಲಾನ್ಯಾಸ ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು […]