×
Our website is made possible by displaying online advertisements to our visitors. Please consider supporting us by whitelisting our website.
  • 9880645340

“ಕಾಂಗ್ರೆಸ್ ಜನಸೇವಾ ಕಚೇರಿ” ಉದ್ಘಾಟನೆ ಜನ ಸೇವೆಯೇ ಜನಾರ್ಧನ ಸೇವೆ ಎನ್ನುವ ಧ್ಯೇಯದೊಂದಿಗೆ ಬೈಲೂರು ಭಾಗದ ಜನತೆಯ ಸಮಸ್ಯೆಗಳಿಗೆ ಸ್ಪಂದಿಸುವಂತಾಗಲಿ – ಉದಯಶೆಟ್ಟಿ ಮುನಿಯಾಲು

ಕಚೇರಿ ಉದ್ಘಾಟಿಸಿ ಮಾತನಾಡಿದ ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯಶೆಟ್ಟಿ ಮುನಿಯಾಲು ಅವರು ಕಾಂಗ್ರೆಸ್ ಜನಸೇವಾ ಕಚೇರಿಯು ಜನ ಸೇವೆಯೇ ಜನಾರ್ಧನ ಸೇವೆ ಎನ್ನುವ ಧ್ಯೇಯದೊಂದಿಗೆ ಬೈಲೂರು ಭಾಗದ ಜನತೆಯ ಸಮಸ್ಯೆಗಳಿಗೆ ಸ್ಪಂದಿಸುವಂತಾಗಲಿ ಎಂದು ಹಾರೈಸಿದರು. ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶುಭದ್ ರಾವ್ ನೂತನ ಕಾರ್ಯಾಲಯಕ್ಕೆ ಶುಭ ಹಾರೈಸಿದರು

ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನ ‌ಸಮಿತಿ ಅದ್ಯಕ್ಷ ಅಜಿತ್ ಹೆಗ್ಡೆ, ಹಿರ್ಗಾನ ಸೊಸೈಟಿ ಅದ್ಯಕ್ಷ ಸಿರಿಯಣ್ಣ ಶೆಟ್ಟಿ, ಹೆಬ್ರಿ ಬ್ಲಾಕ್ ಅದ್ಯಕ್ಷ ಗೋಪಿನಾಥ್ ಭಟ್, ಮಾಜಿ ತಾಲೂಕು ಪಂಚಾಯತ್ ಅದ್ಯಕ್ಷ ಕರುಣಾಕರ ಹೆಗ್ಡೆ, ಬೈಲೂರು ಗ್ರಾಮೀಣ ಕಾಂಗ್ರೆಸ್ ಸಮಿತಿ ಅಧ್ಯಕ್ಷರ ಉದಯ್ ಶೆಟ್ಟಿ, ನೀರೆ ಗ್ರಾಮೀಣ ಅದ್ಯಕ್ಷ ಪ್ರಸನ್ನ ಆಚಾರ್ಯ, ಎರ್ಲಪಾಡಿ ಗ್ರಾಮೀಣ ಅದ್ಯಕ್ಷ ಸಚ್ಚಿನ್ ಶೆಟ್ಟಿ, ಸಾಣೂರು ಗ್ರಾಮೀಣ ಅದ್ಯಕ್ಷ ಪ್ರವೀಣ್ ಶೆಟ್ಟಿ, ಯುವ ಕಾಂಗ್ರೆಸ್ ಅದ್ಯಕ್ಷ ಸೂರಜ್ ಶೆಟ್ಟಿ, ಹಿರಿಯ ಕಾಂಗ್ರೆಸ್ ಮುಖಂಡ ಬೋಜ ಶೆಟ್ಟಿ, ಅನಿಲ್ ನೆಲ್ಲಿಗುಡ್ಡೆ, ಕೆ.ಎಂ.ಎಫ್ ಸುಧಾಕರ್ ಶೆಟ್ಟಿ ಅಬ್ದುಲ್ಲಾ ಸಾಣೂರು, ರೀನಾ, ಪಕ್ಷದ ವಿವಿಧ ಘಟಕದ ಪದಾಧಿಕಾರಿಗಳು, ಉಪಸ್ಥಿತರಿದ್ದರು, ವಿದ್ಯಾರ್ಥಿ ಮುಖಂಡ ಕನಿಷ್ಕ್ ಸ್ವಾಗತಿಸಿದರು, ಆಶಾ ಶೆಟ್ಟಿ ಧನ್ಯವಾದವಿತ್ತರು ನಿತೀಶ್ ಕರ್ಕೆರ ಕಾರ್ಯಕ್ರಮವನ್ನು ನಿರ್ವಹಿಸಿದರು,

Leave a Reply

Your email address will not be published. Required fields are marked *