ಎಐಸಿಸಿ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಉದ್ಯಮಿ ಸಮಾಜ ಸೇವಕ ಹಲವು ಸಂಘ ಸಂಸ್ಥೆಯಲ್ಲಿ ಸಕ್ರಿಯವಾಗಿ ಪಾಲ್ಗೊಳುತಿರುವ ಡಾ.ಶೇಖ್ ವಹಿದ್ ದಾವೂದ್ 66ನೇ ಹುಟ್ಟು ಹಬ್ಬಕ್ಕೆ ಗಣ್ಯರು ಶುಭಹಾರೈಸಿದ್ದಾರೆ
ಉಚ್ಚಿಲ: ದ.ಕ ಮೊಗವೀರ ಮಹಿಳಾ ಮಹಾಜನ ಸಂಘ (ರಿ) ಮತ್ತು ಬೆಳ್ಳಿ ರಥ ಸಮಿತಿಯ ವತಿಯಿಂದ ಶ್ರೀ ಮಹಾಲಕ್ಷ್ಮೀ ದೇವಾಲಯಕ್ಕೆ ಸಮರ್ಪಣೆ ಮಾಡಲಿರುವ ಚಂದ್ರ ಮಂಡಲ ರಥವನ್ನು ಪ್ರಧಾನ ಅರ್ಚಕ ರಾಘವೇಂದ್ರ ಉಪಾಧ್ಯಾಯ ಅವರ […]
ಮಂಗಳೂರು (ಫೆ.06): ನಗರದ ಸಿಟಿ ನರ್ಸಿಂಗ್ ಹಾಸ್ಟೆಲ್ನಲ್ಲಿ ಫುಡ್ ಪಾಯಿಸನ್ ಸಂಭವಿಸಿ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಘಟನೆ ನಡೆದಿದೆ. ಮಂಗಳೂರು ಹೊರವಲಯದ ಶಕ್ತಿನಗರ ಬಳಿಯ ಸಿಟಿ ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ಕಾಲೇಜಿನ ಹಾಸ್ಟೆಲ್ನಲ್ಲಿ ಘಟನೆ ನಡೆದಿದೆ. […]
ಶಿರ್ವ: ಪ್ರಗತಿಪರ ಕೃಷಿಕೆ,ಮಹಿಳಾ ಉದ್ಯಮಿ, ಮುದರಂಗಡಿ ಗ್ರಾ.ಪಂ. ಮಾಜಿ ಸದಸ್ಯೆಪಿಲಾರು ನಿವಾಸಿ ಜೆನೆಟ್ ಲೋಬೊ (74) ಅವರು ಮಾ. 12ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಇಬ್ಬರು ಪುತ್ರರು ಮತ್ತು ಪುತ್ರಿಯನ್ನು ಅಗಲಿದ್ದಾರೆ. ಅರಣ್ಯ […]
ಉಡುಪಿ: ರಾಜ್ಯದ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಿ ಎನ್ನುವ ಮೂಲಕ ಪ್ರಚೋದನಾತ್ಮಕವಾಗಿ ಮಾತನಾಡಿದ ಸಚಿವ ಡಾ|ಸಿ ಎನ್ ಅಶ್ವತ್ಥ್ ನಾರಾಯಣ್ ಅವರ ವಿರುದ್ದ ರಾಜ್ಯ ಪೊಲೀಸ್ […]