ಎಐಸಿಸಿ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಉದ್ಯಮಿ ಸಮಾಜ ಸೇವಕ ಹಲವು ಸಂಘ ಸಂಸ್ಥೆಯಲ್ಲಿ ಸಕ್ರಿಯವಾಗಿ ಪಾಲ್ಗೊಳುತಿರುವ ಡಾ.ಶೇಖ್ ವಹಿದ್ ದಾವೂದ್ 66ನೇ ಹುಟ್ಟು ಹಬ್ಬಕ್ಕೆ ಗಣ್ಯರು ಶುಭಹಾರೈಸಿದ್ದಾರೆ
ಮಂಗಳೂರು: ಇಲ್ಲಿನ ಬಿಜೈನಲ್ಲಿ ಬಿಜೈ ವಾರ್ಡ್ ಕಾಂಗ್ರೆಸ್ ಕಾರ್ಯಕರ್ತರ ಸಭೆ ಶನಿವಾರ ನಡೆಯಿತು. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಮಾತನಾಡಿ, ಬಿಜೆಪಿ ಆಡಳಿತದಲ್ಲಿ ಕಳೆದು ಹೋಗಿರುವ ಸಾಮರಸ್ಯವನ್ನು ಮತ್ತೊಮ್ಮೆ ಪುನರ್ ಸ್ಥಾಪಿಸುವ ಅಗತ್ಯವಿದೆ. ಇದಕ್ಕೆ ಅನುಗುಣವಾಗಿ […]
ಸ್ವಾತಂತ್ರ್ಯ ನಂತರ ಭಾರತದಲ್ಲಿ ಅಸ್ತಿತ್ವಕ್ಕೆ ಬಂದ ಮೊದಲ ಸರಕಾರದ ಸಂಪುಟದಲ್ಲಿ ಕಾನೂನು ಸಚಿವರಾಗಿ ಕರ್ತವ್ಯ ನಿರ್ವಹಿಸಿದ ಡಾ. ಬಿ. ಆರ್. ಅಂಬೇಡ್ಕರ್ ರವರು, ದೇಶದ ಅತ್ಯಂತ ಕೆಳವರ್ಗದ ಬಡವರ, ಕಾರ್ಮಿಕರ, ಮಹಿಳೆಯರ, ಯುವಕರ ಮತ್ತು […]
ಕಾರ್ಕಳ ನಗರ ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಉದಯ ಶೆಟ್ಟಿ ಮುನಿಯಾಲು, ಮಹಿಳೆಯರು ಕುಟುಂಬದ ಶಕ್ತಿಯಾಗಿ ಕುಟುಂಬ ಸಲಹುತ್ತಾರೆ, […]
ಕನ್ನಂಗಾರ್ ಇಸ್ಲಾಮಿಕ್ ಕಲ್ಬರಲ್ ಟ್ರಸ್ಟ್ ಸೆಂಟರ್ (ರಿ.) ವತಿಯಿಂದ ದಿನಾಂಕ 18.03.2023 ಶನಿವಾರದಂದು ಸಂಜೆ 4.00 ಗಂಟೆಯಿಂದ ರಾತ್ರಿ 10.00 ಗಂಟೆಯವರೆಗೆ ಕೈಲಾನಿ ಕಂಪೌಂಡ್, ಎನ್.ಎಸ್ ರೋಡ್, ಹೆಜಮಾಡಿಯಲ್ಲಿ ಧಾರ್ಮಿಕ ಪ್ರವಚನ ಕಾರ್ಯಕ್ರಮ ಹಮ್ಮಿಕೊಂಡಿದ್ದು, […]