ಎಐಸಿಸಿ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಉದ್ಯಮಿ ಸಮಾಜ ಸೇವಕ ಹಲವು ಸಂಘ ಸಂಸ್ಥೆಯಲ್ಲಿ ಸಕ್ರಿಯವಾಗಿ ಪಾಲ್ಗೊಳುತಿರುವ ಡಾ.ಶೇಖ್ ವಹಿದ್ ದಾವೂದ್ 66ನೇ ಹುಟ್ಟು ಹಬ್ಬಕ್ಕೆ ಗಣ್ಯರು ಶುಭಹಾರೈಸಿದ್ದಾರೆ
ಕಾರ್ಕಳದ ಮಾಜಿ ಶಾಸಕ ದಿ. ಹೆಚ್ ಗೋಪಾಲ್ ಭಂಡಾರಿಯವರ ಸ್ಮರಣಾರ್ಥ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟ “ಸೌಹಾರ್ದ ಟ್ರೋಫಿ- 2022” ಯನ್ನು ಡಿಸೆಂಬರ್ 16,17,18 ರಂದು ಕಾರ್ಕಳದ ಗಾಂಧಿ ಮೈದಾನದಲ್ಲಿ ಆಯೋಜಿಸಲಾಗಿದೆ. ಉಡುಪಿ ಮತ್ತು […]
ಪಡುಬಿದ್ರಿ: ಭಾರತೀಯ ದಲಿತ ಸಾಹಿತ್ಯ ಅಕಾಡೆಮಿ ನವದೆಹಲಿ ಇದರ ವತಿಯಿಂದ ನೀಡಲ್ಪಡುವ ಡಾ.ಅಂಬೇಡ್ಕರ್ ನ್ಯಾಶನಲ್ ಫೆಲೋಶಿಪ್ ಅವಾರ್ಡ್-೨೦೨೨ರನ್ನು ದಲಿತ ಚಿಂತಕ ಹಾಗೂ ಸಾಮಾಜಿಕ ಹೋರಾಟಗಾರ ಪಡುಬಿದ್ರಿಯ ಕೃಷ್ಣ ಪಿ. ಬಂಗೇರ ಅವರು ನವದೆಹಲಿಯಲ್ಲಿ ನಡೆದ […]
ಕಾಪು: ಕಾಪು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಬೀನ ಸಮದ್ ಬುಧವಾರ ಪಕ್ಷದ ಮುಖಂಡರು ಹಾಗೂ ನುರಾರು ಮಂದಿ ಕಾರ್ಯಕರ್ತರು,ಅಭಿಮಾನಿಗಳೊಂದಿಗೆ ಆಗಮಿಸಿ ಕಾಪು ಚುನಾವಣಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ನಮ್ಮ […]
ದಿನಾಂಕ 23/07/2023 ರಂದು ಭಾನುವಾರ ಶ್ರೀ ಸಾಯಿ ಕಲ್ಯಾಣ ಮಂಟಪ ಬಾಗಲಗುಂಟೆ ಬೆಂಗಳೂರು.ಕರ್ನಾಟಕ ಜನಸ್ಪಂದನ ಟ್ರಸ್ಟ್ (ರಿ) ಕರ್ನಾಟಕ ರಾಜ್ಯ ಸಂಸ್ಥೆ ಟಿ.ದಾಸರಹಳ್ಳಿ ಬೆಂಗಳೂರು, ಹನುಮಂತಪ್ಪ ಮೇಡೆಗಾರ ರಾಜ್ಯಾಧ್ಯಕ್ಷರು ಇವರು ಹಮ್ಮಿಕೊಂಡ ಟ್ರಸ್ಟಿನ 6 […]