×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಸೌತ್ ಕೆನರಾ ಫೋಟೋಗ್ರಾಫರ್ ; ಉಡುಪಿ ವಲಯದ ವತಿಯಿಂದ ಶಿವ – ಜಯ ಟ್ರೋಫಿ 2025

ಉಡುಪಿ ; ಸೌತ್ ಕೆನರಾ  ಫೋಟೋಗ್ರಾಫರ್ ಅಸೋಸಿಯೇಶೆನ್ (ರಿ ) ದಕ್ಷಿಣ ಕನ್ನಡ  – ಉಡುಪಿ ಜಿಲ್ಲೆ   ಇದರ ಉಡುಪಿ ವಲಯದ ವತಿಯಿಂದ  ನೆಡೆದ ಶಿವ – ಜಯ ಟ್ರೋಫಿ 2025   ಉಡುಪಿ  ಬೀಡಿನ ಗುಡ್ಡೆಯ ಕ್ರೀಡಾಂಗಣ ದಲ್ಲಿ ನೆಡೆಯಿತು. ಉದ್ಘಾಟನೆಯನ್ನು ಉಡುಪಿ ಮದರ್ ಆಫ್ ಸಾರೊಸ್ ಚರ್ಚ್ ಧರ್ಮಗುರುಗಳಾದ ವಂದನೀಯ ಚಾರ್ಲ್ಸ್ ಮಿನೇಜಸ್  ದೀಪ ಬೆಳಗಿಸಿ ಚಾಲನೆ  ನೀಡಿ  ಛಾಯಾಗ್ರಾಹಕರು ತಮ್ಮ ವೃತ್ತಿ ಜೊತೆ ಇಂತಹ  ಕ್ರೀಡಾಕೂಟದಿಂದ ದೈಹಿಕ ಅರೋಗ್ಯ , ಒತ್ತಡ ನಿವಾರಣೆ, ವ್ಯಕ್ತಿ ವಿಕಸನ , ಐಕ್ಯತೆ ಹಾಗೂ  ಸಂಘಟನೆ ಬೆಳವಣಿಗೆ ಪೂರ್ವಕವಾಗಿದ್ದು ಈ ನಿಟ್ಟಿನಲ್ಲಿ ಇಲ್ಲಿ ಸೇರಿದ 14 ವಲಯದ ತಂಡ ಭಾಗವಹಿಸಿರುವುದು ಸಾಕ್ಷಿ ಎಂದು ಶುಭ ಹಾರೈಸಿದರು. ಮುಖ್ಯ ಅಥಿತಿಗಳಾಗಿ   ಎಸ್ ಕೆ ಪಿ ಎ ಜಿಲ್ಲಾ ಅಧ್ಯಕ್ಷ ಪದ್ಮಪ್ರಸಾದ್ ಜೈನ್ ,   ಉಡುಪಿ ವಕೀಲ ಸಂಘದ ಅಧ್ಯಕ್ಷರಾದ ರೊನಾಲ್ಡ್ ಪ್ರವೀಣ್ ಕುಮಾರ್ , ಮಾಜಿ ಅಧ್ಯಕ್ಷರಾದ ವಿಲ್ಸ್ ನ್ ಗೊನ್ಸ್ಲಾವೀಸ್ ,   ಎಸ್ ಕೆ ಪಿ ಎ ಸಹಕಾರ ಸೊಸೈಟಿಯ ಅಧ್ಯಕ್ಷ ವಾಸುದೇವ ರಾವ್ ,  ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಯಾನಂದ್ ಬಂಟ್ವಾಳ್ , ಗೌರವಾಧ್ಯಕ್ಷರಾದ ನವೀನ್‌ ಬಳ್ಳಾಲ್ ಹಾಗೂ ಉಡುಪಿ ವಲಯದ  ಕಾರ್ಯದರ್ಶಿ ದಿವಾ ಕರ ಹಿರಿಯಡಕ, ಜಿಲ್ಲಾ ಉಪಾಧ್ಯಕ್ಷ ಪ್ರವೀಣ್‌‌ ಕೊರೆಯ, ಸಂಗೊಳ್ಳಿ ರಾಯಣ್ಣ ಬಳಗದ ಅಧ್ಯಕ್ಷ   ಸಿದ್ದ ಬಸಯ್ಯ ಸ್ವಾಮಿ ಚಿಕ್ಕಮಠ.  ಹರ್ಷಲಾ  ಧನ್ಯರಾಜ್ , ಸಂದೇಶ್  ಬಲ್ಲಾಳ್ ಚಂದ್ರಶೇಖರ್ ಬೈಂದೂರು, ಕ್ರೀಡಾ  ಕಾರ್ಯದರ್ಶಿ ಅಶೋಕ್‌ ಪುತ್ರನ್‌, ಕೋಶಾಧಿ ಕಾರಿ ರಮೇಶ್‌ ಎಳ್ಳೂರು ಪಾಧಿಕಾರಿಗಳಾದ  ರತನ್‌ಸುರಭಿ, ಪ್ರವೀಣ್‌ ಕಿದಿಯೂರು ಮತ್ತು ರಮೇಶ್‌ ಕಿದಿಯೂರು ಹಾಗೂ ವಿವಿಧ ಭಾಗಗಳಿಂದ ಆಗಮಿಸಿದ  14 ವಲಯದ ಸದಸ್ಯರು  ಪದಾಧಿಕಾರಿಗಳು ಉಪಸ್ಥಿತರಿದ್ದರು.  ಉಡುಪಿ ವಲಯಾಧ್ಯಕ್ಷ ಸುಧೀರ್‌ ಎಂ. ಶೆಟ್ಟಿ ಸ್ವಾಗತಿಸಿದರು , ರಾಘವ್ ಸೇರಿಗಾರ ನಿರೂಪಿಸಿದರು ವಲಯಾಧ್ಯಕ್ಷ ಸುಧೀರ್‌ ಎಂ. ಶೆಟ್ಟಿ ಸ್ವಾಗತಿಸಿದರು.

Leave a Reply

Your email address will not be published. Required fields are marked *