ಶಿವಮೊಗ್ಗದಲ್ಲಿ ನಡೆದ ಕರ್ನಾಟಕ ಸರಕಾರಿ ನೌಕರರ ಸಂಘದ ವತಿಯಿಂದ ಜರುಗಿದ ಸ್ಪರ್ಧೆಯಲ್ಲಿ ಶ್ರೀಮತಿ ವಾಣಿಯವರು ಸ್ಪರ್ದಿಸಿ ಮೂರು ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಇವರು ಕಾರ್ಕಳ ನ್ಯಾಯಾಂಗ ಇಲಾಖೆಯಲ್ಲಿ ರ್ಯನಿರ್ವಹಿಸುತ್ತಿದ್ದಾರೆ.
ಉಡುಪಿ: ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡು ಜಿಲ್ಲಾ ಉಪಾಧ್ಯಕ್ಷರಾಗಿದ್ದಂತಹ ಮುನಿಯಾಲು ಉದಯ ಶೆಟ್ಟಿ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.ತಮ್ಮ ಮುಂದಿನ ನಡೆ ಏನು ಎಂಬುದು ಅವರ ಬೆಂಬಲಿಗರಲ್ಲಿ ಕುತೂಹಲವನ್ನು ಮೂಡಿಸಿದ್ದು, […]
ಪಡುಬಿದ್ರಿ ರೋಟರಿ ಕ್ಲಬ್, ಓಂಕಾರ್ ಕಾಸ್ಟೋಮ್ಸ್ ಮತ್ತು ಕಲಾ ಸಂಗಮ, ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ (ರಿ) ಬೆನಕ ಇವೆಂಟ್ಸ್ ಸಹಭಾಗಿತ್ವದಲ್ಲಿ ಮಾರ್ಚ್ 27 ರಿಂದ ಮಾರ್ಚ್ 29 ರ ವರಗೆ ಪಡುಬಿದ್ರಿ ಬಂಟರ […]
ಕಾರ್ಕಳ ವಿಧಾನಸಭಾ ಕ್ಷೇತ್ರದ ರೆಂಜಾಳ ಗ್ರಾಮದ 17 ಜನ ಬಿಜೆಪಿ ಕಾರ್ಯಕರ್ತರು ರೆಂಜಾಳ ರಮೇಶ್ ಶೆಟ್ಟಿ , ಪ್ರವೀಣ್ ಶೆಟ್ಟಿ, ಜೀವನ್ ಹಾಗೂ ಸಾಧಿಕ್ ರೆಂಜಾಳ ಇವರುಗಳ ಮುಂದಾಳತ್ವದಲ್ಲಿ ಇಂದು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಗೊಂಡರು […]
ಪಂಜಿಮಾರು – ಶಿರ್ವಾ – ಪಿಲಾರುಕಾನದ ರಸ್ತೆ ಸಂಪೂರ್ಣ ಹದಗೆಟ್ಟು ಹೋಗಿರುವ ಗಂಭೀರ ಸಮಸ್ಯೆಯ ಕುರಿತಂತೆ ಶಿರ್ವ ಗ್ರಾಮೀಣ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ರಸ್ತೆ ಅವ್ಯವಸ್ಥೆ ಖಂಡಿಸಿ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು […]