ಉಡುಪಿ ಜಿಲ್ಲಾ ಎಸ್ಪಿಯಾಗಿ ಕಳೆದ ಎರಡು ವರ್ಷ ಎಂಟು ತಿಂಗಳು ಕಾರ್ಯನಿರ್ವಹಿಸಿದ್ದ ಎನ್ .ವಿಷ್ಣುವರ್ಧನ್ ಅವರನ್ನು ಬೆಂಗಳೂರು ಗುಪ್ತಚರ ಇಲಾಖೆಯ ಪೊಲೀಸ್ ಅಧೀಕ್ಷಕರಾಗಿ ವರ್ಗಾವಣೆಗೊಳಿಸಿ ಸರಕಾರ ಆದೇಶ ಮಾಡಲಾಗಿದೆ.
ಟೀಮ್ ನೇಷನ್ ಫಸ್ಟ್(ರಿ) ತಂಡವು ಪ್ರತಿ ವರ್ಷದಂತೆ ಈ ವರ್ಷವೂ “ಚಿಣ್ಣರ ನಟ್ಟಿ” ಕಾರ್ಯಕ್ರಮವನ್ನು 13 ಜುಲೈ ಭಾನುವಾರದಂದು ಕಿದಿಯೂರಿನ ಹೊಸ ವಾಟರ್ ಟ್ಯಾಂಕ್ ನ ಬಳಿ ಆಯೋಜಿಸಲಿದ್ದಾರೆ ಎಂದು ಅಧ್ಯಕ್ಷರಾದ ಸೂರಜ್ ಕಿದಿಯೂರ್ […]
ಟ್ವಿಟರ್ ಲೋಗೋ ವಿಚಾರದ ಅಪ್ ಡೇಟ್ ನಿಂದ ಮತ್ತೊಮ್ಮೆ ಸುದ್ದಿಯಾಗುತ್ತಿದ್ದು ಈ ಹಿಂದೆ ಟ್ವಿಟರ್ ನ ಲೋಗೋ ನೀಲಿ ಪಕ್ಷಿಯಾಗಿತ್ತು . ಬಹುತೇಕ ಜನರು ಟ್ವಿಟರ್ ಆರಂಭವಾದಾಗಿನಿಂದ ಅದನ್ನು ಗುರುತಿಸುವುದು ಜನಪ್ರಿಯ ನೀಲಿ ಪಕ್ಷಿಯ […]
ಮುಜರಾಯಿ ಸಚಿವ ಶ್ರೀ ರಾಮಲಿಂಗ ರೆಡ್ಡಿಯವರನ್ನು ಶ್ರೀ ವಡಭಾಂಡ ಬಲರಾಮ ದೇವಳದ ವತಿಯಿಂದ ಬೇಟಿಯಾಗಿ, ಆಮಂತ್ರಣ ಪತ್ರಿಕೆ ನೀಡಿ, ಮನವಿ ಸಲ್ಲಿಸಲಾಯಿತು. ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು ಧನಾತ್ಮಕ ಬೆಂಬಲದ ಭರವಸೆ ನೀಡಿದರು. ಈ […]
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಕಾಪು ತಾಲೂಕು ತಾಲೂಕು ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮ ಇದರ ಸಹಯೋಗದೊಂದಿಗೆ ಪರಮಪೂಜ್ಯ ಪದ್ಮ ವಿಭೂಷಣ ಡಾ| ಡಿ. ವೀರೇಂದ್ರ ಹೆಗ್ಗಡೆ ಹಾಗೂ […]