ಎರ್ಮಾಳು ಬೀಡು ಡಾ • ನ • ವಜ್ರ ಕುಮಾರ ವಿಧಿ ವಶರಾದರು ( ಧಾರವಾಡ ಜನತಾ ಶಿಕ್ಷಣ ಸಮಿತಿಯ ಕಾರ್ಯದರ್ಶಿಗಳು, ಎಸ್ ಡಿ ಎಂ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರು ಆಗಿದ್ದರು )
ಸಂಜೆ 4:30 ಕ್ಕೆ ಎರ್ಮಾಳು ಬೀಡುವಿನಲ್ಲಿ ಅವರ ಅಂತ್ಯಕ್ರಿಯೆಯನ್ನು ನೆರವೇರಿಸಲಾಗುವುದು
ಕರಾವಳಿಯ ಅಭಿವೃದ್ಧಿಗೆ ಪ್ರತ್ಯೇಕ ಪ್ರವಾಸ ನೀತಿಯನ್ನು ರೂಪಿಸುವ ಚಿಂತನೆ ಹಾಗೂ ತುಳುನಾಡಿನ ಆಚರಣೆಗಳಾದ ದೈವ ಕೋಲ, ನೇಮೋತ್ಸವ, ಯಕ್ಷಗಾನಗಳನ್ನು ನಡೆಸಲು ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳುವುದಾಗಿ ಭರವಸೆ ನೀಡಿರುವ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು […]
ಉಡುಪಿ: ನಗರದ ಹೆಸರಾಂತ ಕಲ್ಸಂಕ ವೃತ್ತದ ಬಳಿಯಲ್ಲಿ ಸಿಹಿ ತಿಂಡಿಗಳ ತಯಾರಿಕೆಯಲ್ಲಿ 42 ವರ್ಷಗಳಿಂದ ತೊಡಗಿಸಿಕೊಂಡಿರುವ ”ಜಹಾಂಗೀರ್ ಭಟ್ಸ್ ಉಡುಪಿ ಸ್ವೀಟ್ ಹೌಸ್ ಹಾಗೂ ವೇದಾಂತ್ ವೆಜ್ ರೆಸ್ಟೋರೆಂಟ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ […]
ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿ ಮೂವರು ಕನ್ನಡಿಗರು ಸೇರಿದಂತೆ 26 ಜನರ ಮಾರಣ ಹೋಮ ನಡೆಸಿದ ಭಯೋತ್ಪಾದಕರ ಹೇಯ ಕೃತ್ಯ ತೀರಾ ಖಂಡನೀಯ ಎಂದು ಉಡುಪಿ ಬ್ಲಾಕ್ […]
ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪ ಶಾಲೆ ಮುಗಿಸಿ ಮನೆಗೆ ತೆರಳು ಬಸ್ ಗೆ ಕಾಯುತ್ತಿದ್ದ ಬಾಲಕನಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಇಂದು ಸಂಜೆ ಉಳ್ಳಾಲದಲ್ಲಿ […]