ಎರ್ಮಾಳು ಬೀಡು ಡಾ • ನ • ವಜ್ರ ಕುಮಾರ ವಿಧಿ ವಶರಾದರು ( ಧಾರವಾಡ ಜನತಾ ಶಿಕ್ಷಣ ಸಮಿತಿಯ ಕಾರ್ಯದರ್ಶಿಗಳು, ಎಸ್ ಡಿ ಎಂ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರು ಆಗಿದ್ದರು )
ಸಂಜೆ 4:30 ಕ್ಕೆ ಎರ್ಮಾಳು ಬೀಡುವಿನಲ್ಲಿ ಅವರ ಅಂತ್ಯಕ್ರಿಯೆಯನ್ನು ನೆರವೇರಿಸಲಾಗುವುದು
ಉಡುಪಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಟಪಾಡಿ ಗ್ರಾಮ ಸಮಿತಿ ವತಿಯಿಂದ ಸಾರ್ವಜನಿಕ ಸೇವೆಗಾಗಿ ದಾನಿಗಳ ಸಹಾಯದಿಂದ ಆಂಬ್ಯುಲೆನ್ಸ್ ಖರೀದಿಸಿ ಇಂದು ಎಸ್ ಡಿ ಪಿ ಐ ಉಡುಪಿ ಜಿಲ್ಲಾಧ್ಯಕ್ಷರಾದ ಆಸಿಫ್ ಕೋಟೇಶ್ವರ […]
ರಿಲಯನ್ಸ್ ಎಸೋಸಿಯೇಶ (ರಿ ) ಬೊಳ್ಳೂರು ಇದರ ನೂತನ ಅಧ್ಯಕ್ಷರಾಗಿ ಆರಿಶ್ ನವರಂಗ್ ಆಯ್ಕೆಯಾಗಿದ್ದಾರೆ. ಅಕ್ಟರ್ ಬೊಳ್ಳೂರು ರವರ ಅಧ್ಯಕ್ಷತೆಯಲ್ಲಿ ರಿಲಯನ್ಸ್ ಭವನದಲ್ಲಿ ನಡೆದ ಸಂಸ್ಥೆಯ 29ನೇ ವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆ ನಡೆಯಿತು. […]
ಉಡುಪಿ: ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಜರುಗಿದ “ಉಡುಪಿ ಉಚ್ಚಿಲ ದಸರಾ ಕಾರ್ಯಕ್ರಮ ದಲ್ಲಿ ಮುಸ್ಲಿಂ ವ್ಯಕ್ತಿಗೆ ಸನ್ಮಾನ ಮಾಡಿದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರಸಾದ್ ರಾಜ್ ಕಾಂಚನ್ ರವರ ಫೋಟೋವನ್ನು ದುರುದ್ದೇಶ ಪೂರಕವಾಗಿ ಎಡಿಟ್ […]
ಕಾಪು ತಾಲೂಕಿನ ಮಲ್ಲಾರು ಗ್ರಾಮದ ಬಡಗರ ಗುತ್ತು ಎಂಬಲ್ಲಿನ ಅಕ್ರಮ ಕಸಾಯಿಖಾನೆಗೆ ಪೊಲೀಸರು ದಾಳಿ ಮಾಡಿದ್ದಾರೆ.ಮಲ್ಲಾರು ಗ್ರಾಮದ ಬಡಗರ ಗುತ್ತು ಎಂಬಲ್ಲಿಗೆ ಖಚಿತ ಮಾಹಿತಿ ಪಡೆದ ಪೊಲೀಸರು ತಲುಪಿ ಅಲ್ಲಿನ ಫ್ಯಾಕ್ಟರಿಯ ಸಮೀಪ ಮರೆಯಲ್ಲಿ […]