×
Our website is made possible by displaying online advertisements to our visitors. Please consider supporting us by whitelisting our website.
  • 9880645340

ವಿಟ್ಲ: ಕಾರಿನಲ್ಲಿ ಅಕ್ರಮ ಗೋ ಸಾಗಾಟ:ಸಂತೋಷ ಕುಮಾರ್‌ ಮತ್ತುನಾರಾಯಣ ನಾಯ್ಕ ಬಂಧನ

ವಿಟ್ಲ: ಕಾರಿನಲ್ಲಿ ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ಘಟನೆ ವಿಟ್ಲದ ಪುಣಚ ಗ್ರಾಮದ ಕೊಲ್ಲಪದವು ಎಂಬಲ್ಲಿ ಶನಿವಾರ ನಡೆದಿದೆ. ನಾರಾಯಣ ನಾಯ್ಕ ಮತ್ತು ಸಂತೋಷ ಕುಮಾರ್‌ ಬಂಧಿತ ಆರೋಪಿಗಳು. ಬಂಧಿತರಿಂದ ಓಮ್ನಿ ಕಾರು ಮತ್ತು ಜಾನುವಾರುಗಳನ್ನು   ಸೊತ್ತುಗಳನ್ನು ವಿಟ್ಲ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕೊಲ್ಲಪದವಿನ ಸಾರ್ವಜನಿಕ ಬಸ್ ನಿಲ್ದಾಣದ ಬಳಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಈ ಕೃತ್ಯ ಬೆಳಕಿಗೆ ಬಂದಿದೆ.

Leave a Reply

Your email address will not be published. Required fields are marked *