ಉಡುಪಿ: ಎಕೆಎಂಎಸ್ ಬಸ್ ಮಾಲೀಕ, ಉದ್ಯಮಿ, ಆತ್ರಾಡಿ ನಿವಾಸಿ ಸೈಪುದ್ದೀನ್ ಎಂಬಾತನನ್ನು ದುಷ್ಕರ್ಮಿಗಳ ತಂಡವು ಭೀಕರವಾಗಿ . ಕೊಡವೂರಿನ ಮನೆಯ ಒಳಗೆ ನುಗ್ಗಿ ದುಷ್ಕರ್ಮಿಗಳು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. . ಸ್ಥಳಕ್ಕೆ ಮಲ್ಪೆ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ
ಮಂಗಳೂರು ಉತ್ತರ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆದಿದ್ದು ಹಿಂದಿನ ಶಾಸಕ ಮೊಯಿದೀನ್ ಬಾವಾ ಅವರ ಅವಧಿಯಲ್ಲಿ. ಅವರಿಗೆ ಕಾಂಗ್ರೆಸ್ ಪಕ್ಷದ ನಾಯಕರು ಮೋಸದಿಂದ ಟಿಕೆಟ್ ಸಿಗುವುದನ್ನು ತಪ್ಪಿಸಿದರು. ನಾವು ಅವರಲ್ಲಿ ಧೈರ್ಯ ತುಂಬಿ ಜೆಡಿಎಸ್ […]
ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಪೂನಾ ಒಪ್ಪಂದದಿಂದ ದಲಿತರಿಗೆ ಆಗಿರುವ ಅನ್ಯಾಯ ವಿರೋಧಿಸಿ ಹಾಗೂ ಮೀಸಲಾತಿ ವಿರೋಧಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮತ್ತು ಜಾತಿವಾದಿ ಶಿಕ್ಷಣ […]
ಪೂಜಾರಿಗೆ ಹಿಂದಿ-ಇಂಗ್ಲೀಷ್ ಬರೋಲ್ಲ. ಅವರಿಗೆ ಮತ ಹಾಕಬೇಡಿ ಎಂದು ಉಡುಪಿಯ ಪ್ರಜ್ಞಾವಂತ ಮತದಾರರಲ್ಲಿ ಜೆಪಿ ಹೆಗ್ಡೆ ಮನವಿ ಮಾಡಿಕೊಂಡಿರುವುದಕ್ಕೆ ಕೋಟ ಶ್ರೀನಿವಾಸ ಪೂಜಾರಿ ತಿರುಗೇಟು ನೀಡಿದ್ದಾರೆ. ತಾವು ಸಂಸದರಾಗುತ್ತಿದ್ದಂತೆ ಆರೇ ತಿಂಗಳಲ್ಲಿ ಹಿಂದಿ ಕಲಿತು […]
ಮುಂಬರುವ ಪರ್ಯಾಯದ ಪೂರ್ವ ತಯಾರಿಗಾಗಿ ಇಂದು ದಿನಾಂಕ 25-05-2023 ರಂದು ಪುತ್ತಿಗೆ ಮಠದಲ್ಲಿ “ಅಕ್ಕಿ ಮಹೂರ್ತ” ಕಾರ್ಯಕ್ರಮ ನೆರವೇರಿತು. ಈ ಕಾರ್ಯಕ್ರಮದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಿದರು.ಪರ್ಯಾಯಕ್ಕೆ […]