ಉಡುಪಿ: ಎಕೆಎಂಎಸ್ ಬಸ್ ಮಾಲೀಕ, ಉದ್ಯಮಿ, ಆತ್ರಾಡಿ ನಿವಾಸಿ ಸೈಪುದ್ದೀನ್ ಎಂಬಾತನನ್ನು ದುಷ್ಕರ್ಮಿಗಳ ತಂಡವು ಭೀಕರವಾಗಿ . ಕೊಡವೂರಿನ ಮನೆಯ ಒಳಗೆ ನುಗ್ಗಿ ದುಷ್ಕರ್ಮಿಗಳು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. . ಸ್ಥಳಕ್ಕೆ ಮಲ್ಪೆ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ
ಎರಡು ಜಿಲ್ಲೆಯ ಸಹಕಾರಿ ಸಂಘಗಳಿಂದ ಗ್ರಾಹಕರಿಗೆ ಆಗುವ ಸಹಕಾರ ಬೇರೆ ಎಲ್ಲಿಯೂ ಸಿಗದು ಎಂದು ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದರು.ಕೆಮ್ಮಣ್ಣು ಗಣಪತಿ ಸಹಕಾರಿ […]
113 ವರ್ಷಗಳ ಇತಿಹಾಸವಿರುವ ಎಂ.ಸಿ.ಸಿ. ಬ್ಯಾಂಕ್ ಬ್ಯಾಂಕಿAಗ್ ಕ್ಷೇತ್ರದಲ್ಲಿ ಅತ್ಯುತ್ತಮ ಪ್ರಗತಿ ಸಾಧಿಸುತ್ತಿದ್ದು 2023-24ನೇ ವಿತ್ತೀಯ ವರ್ಷದಲ್ಲಿ ಶೇಕಡಾ 10% ಲಾಭಾಂಶ ಘೋಷಿಸಿರುತ್ತದೆ. ಬ್ಯಾಂಕ್ ಸತತವಾಗಿ ಲಾಭ ಗಳಿಸುತ್ತಿದ್ದು. 2023-24ನೇ ವಿತ್ತೀಯ ವರ್ಷದಲ್ಲಿ ಲಾಭ […]
ಪಡುಬಿದ್ರಿ: ಸೌಂದರ್ಯ ಮತ್ತು ಸ್ವಾಸ್ಥ್ಯ ಕ್ಷೇತ್ರಕ್ಕೆ ಹೊಸ ಆಯಾಮ ನೀಡುವ ನಿಟ್ಟಿನಲ್ಲಿ ಪಡುಬಿದ್ರಿ ಮೂಲದ ಅಯಾಝ್ ಮಾಲಕತ್ವದ’ರೋಯಲ್ ಲುಕ್ ಪ್ರೊಫೆಷನಲ್ ಸಲೂನ್’ ‘ ಸಂಸ್ಥೆಯನ್ನು ಪ್ರಾರಂಭಿಸಿದ್ದು, ಭಾನುವಾರ ಈ ಹೊಸ ಉದ್ಯಮ ಪಡುಬಿದ್ರಿಯ ಹೃದಯ […]
ಕಾಪು ಕ್ಷೇತ್ರ ವ್ಯಾಪ್ತಿಯ ಕಟಪಾಡಿ ಗ್ರಾಮ ಪಂಚಾಯತ್ ರಾಷ್ಟ್ರೀಯ ಹೆದ್ದಾರಿ ಬಳಿ ಜಿಲ್ಲಾ ಮಟ್ಟದ ಪಲಾನುಭವಿಗಳ ಸಮಾವೇಶವನ್ನು ನಾಳೆ ಬೆಳಿಗ್ಗೆ 10 ಗಂಟೆಗೆ ಆಯೋಜಿಸಲಾಗಿದ್ದು… ಸುಮಾರು 25 ಸಾವಿರ ವಿವಿಧ ಯೋಜನೆಗಳ ಫಲಾನುಭವಿಗಳು ಭಾಗವಹಿಸಲಿದ್ದು […]