ಉಡುಪಿ: ಎಕೆಎಂಎಸ್ ಬಸ್ ಮಾಲೀಕ, ಉದ್ಯಮಿ, ಆತ್ರಾಡಿ ನಿವಾಸಿ ಸೈಪುದ್ದೀನ್ ಎಂಬಾತನನ್ನು ದುಷ್ಕರ್ಮಿಗಳ ತಂಡವು ಭೀಕರವಾಗಿ . ಕೊಡವೂರಿನ ಮನೆಯ ಒಳಗೆ ನುಗ್ಗಿ ದುಷ್ಕರ್ಮಿಗಳು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. . ಸ್ಥಳಕ್ಕೆ ಮಲ್ಪೆ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ
ಪ್ರಾಥಮಿಕ ಆರೋಗ್ಯ ಕೇಂದ್ರ, ಪಡುಬಿದ್ರಿ ಇದರ ಆರೋಗ್ಯ ರಕ್ಷಾ ಸಮಿತಿ ಸಭೆಯಲ್ಲಿ ಇಂದು ದಿನಾಂಕ 08-11-2023 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು ತಮ್ಮ ಸಲಹೆ ಸೂಚನೆಗಳನ್ನು ನೀಡಿದರು. ಈ ಸಂದರ್ಭದಲ್ಲಿ […]
ಸಮಾಜಕ್ಕೆ ದೃಷ್ಟಿ ಕೊಡುವ ಕೆಲಸ ಮಾಡಬೇಕಾಗಿದೆ ವಿನಯ್ ಕುಮಾರ್ ಸೊರಕೆ. ಯುವಕರಲ್ಲಿ ಕಣ್ಣಿನ ಬಗ್ಗೆ ಕಾಳಜಿ,ಸಾಮಜದ ಬಗ್ಗೆ ಚಿಂತನೆ ಬಂತು ಎಂದರೆ ಕಾಂಗ್ರೆಸ ಪಕ್ಷ ಭವಿಷ್ಯ ಹತ್ತು ವರ್ಷಗಳ ಕಾಲ ಮುಂದೆ ಹೋದಂತೆ ಐವನ್ […]
ಬ್ರಹ್ಮಾವರ ಉಪ್ಪರು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿರುವ ವಾಹನಗಳ ಸ್ಟಾಕ್ ಯಾರ್ಡ್ನಲ್ಲಿ ನಿಲ್ಲಿಸಿರುವ ಮೂರು ಗೂಡ್ಸ್ ವಾಹನಗಳ 2.10 ಲಕ್ಷ ರೂ. ಮೌಲ್ಯದ ಸೈಲೆನ್ಸರ್ ನ್ನು ಕಳವು ಮಾಡಿಕೊಂಡು ಘಟನೆ ನಡೆದಿದೆ. ಆಭರಣ ಮೋಟಾರ್ಸ್ ಮಾರುತಿ […]