ಕಾರ್ಕಳದ ಮಾಜಿ ಶಾಸಕ ದಿ. ಗೋಪಾಲ ಭಂಡಾರಿಯವರ ಪುತ್ರ ಸುದೀಪ್ ಭಂಡಾರಿಯವರ ಅಗಲುವಿಕೆಯಿಂದ ಅಘಾತವಾಗಿದೆ, ಅವರ ಆತ್ಮಕ್ಕೆ ಶಾಂತಿ ಸಿಗಲಿ, ಕುಟುಂಬ ವರ್ಗಕ್ಕೆ ದುಃಖ ಸಹಿಸುವ ಶಕ್ತಿ ದೊರಕಲಿ ಎಂದು ಕಾರ್ಕಳ ಕಾಂಗ್ರೆಸ್ ನಾಯಕ ಉದಯ ಶೆಟ್ಟಿ ಮುನಿಯಾಲು ಅವರು ಸಂತಾಪ ಸೂಚಿಸಿದ್ದಾರೆ.
ರೈತರಿಗೆ ಮಾರ್ಗದರ್ಶನ ಘಟಕದಡಿ, ಮಣ್ಣು ಪರೀಕ್ಷೆ ಆಧಾರಿತ ಬೆಳೆ / ಪೊ (ಕಾಂಶಗಳ ಶಿಫಾರಸ್ಸು ಕುರಿತ ವಿಶ್ವ ಮಣ್ಣಿ ನ ಅರೋಗ್ಯ ಅಭಿಯಾನ ರೈತ ಸಂಪರ್ಕ ಕೇಂದ್ರ ಇವರು ಮಟ್ಟು ವಿನಲ್ಲಿ ರೈತರ ಜೊತೆಗೆ […]
ಮಂಗಳೂರು ಮೂರು ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮ 2020 ರ ಕಲಾಂ 8 (4) ಅಡಿ ಮುಟ್ಟುಗೋಲು ಹಾಕಲಾಗಿದೆ. ಅಕ್ರಮ ಕಸಾಯಿಖಾನೆಯ ಜಾಗಗಳನ್ನು ಸರ್ಕಾರ […]
ಕಾಪು ಉಳಿಯಾರಗೋಳಿ ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ಪ್ರಾಂಶುಪಾಲ ನೀಲಾನಂದ ನಾಯ್ಕ್ ಇವರ ಧ್ವಜಾರೋಹಣದೊಂದಿಗೆ ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಚರಿಸಲಾಯಿತು.ಬಳಿಕ ಮಾತನಾಡಿ,ನಮ್ಮ ದೇಶ ಭಾಷಾವಾರು ಪ್ರಾಂತ್ಯಗಳಾಗಿ ರಚಿಸಲ್ಪಟ್ಟ ನಂತರ ಪ್ರಗತಿಯು ಅತ್ಯಂತ ವೇಗದ ಕಡೆಗೆ ಸಾಗಿತು.ಮತ್ತು ಆಡಳಿತಾತ್ಮಕವಾಗಿ ಬಹಳಷ್ಟು […]
ಉಡುಪಿ : ಅಲೈನ್ಸ್ ಕ್ಲಬ್ ಉಡುಪಿ ವತಿಯಿಂದ ನಡೆದ ವೈದ್ಯರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರನ್ನು ಸನ್ಮಾನಿಸಲಾಯಿತು. ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರ ಉಡುಪಿ ನಗರದಲ್ಲಿರುವ ಕ್ಲಿನಿಕ್ನಲ್ಲಿ ಶನಿವಾರ ನಡೆದ ಈ […]