ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು ಹಾಗೂ ಶಿವಮೊಗ್ಗ ಜಿಲ್ಲಾ ಘಟಕದ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ದಿನಾಂಕ 18,19, 20 ನೇ […]
ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿ ಮೂವರು ಕನ್ನಡಿಗರು ಸೇರಿದಂತೆ 26 ಜನರ ಮಾರಣ ಹೋಮ ನಡೆಸಿದ ಭಯೋತ್ಪಾದಕರ ಹೇಯ ಕೃತ್ಯ ತೀರಾ ಖಂಡನೀಯ ಎಂದು ಉಡುಪಿ ಬ್ಲಾಕ್ […]
ದೆಹಲಿ / ಕಠ್ಮಂಡು: ನೇಪಾಳದ ದೋಟಿ ಜಿಲ್ಲೆಯಲ್ಲಿ ಬುಧವಾರ ನಸುಕಿನಲ್ಲಿ (ನ 9) ಪ್ರಬಲ ಭೂಕಂಪ (Nepal Earthquake) ಸಂಭವಿಸಿದ್ದು, ಹಲವು ಮನೆಗಳು ಕುಸಿದಿವೆ. ಸತ್ತವರ ನಿಖರ ಸಂಖ್ಯೆ ಇನ್ನೂ ವರದಿಯಾಗಬೇಕಿದ್ದು, ಸುದ್ದಿಸಂಸ್ಥೆಗಳು ನೀಡಿರುವ ಪ್ರಾಥಮಿಕ […]
ರಾಜ್ಯ ಕಾಂಗ್ರೆಸ್ ಸರ್ಕಾರದ ಜನಪ್ರಿಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಯ ಮೂಲಕ ಆರಂಭಗೊಂಡಿದ್ದ ಪಳ್ಳಿ ಬೆಳ್ಳೆ ಸರ್ಕಾರಿ ಬಸ್ ಸಂಚಾರವು ಕಾರಣಾಂತರಗಳಿಂದ ಸ್ಥಗಿತಗೊಂಡಿದ್ದು ಇದೀಗ ಕಾರ್ಕಳ […]