ಉಡುಪಿ:. ಸಹಕಾರಿ ಕ್ಷೇತ್ರಕ್ಕೆ ಕಳಂಕ ಬಾರದಂತೆ ಮುತುತಿವರ್ಜಿ ವಹಿಸಿ ಕೆಲಸದ ಬಗ್ಗೆ ನಿಗಾ ಇಡಬೇಕೆಂದು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ.ಜಯಕರ್ ಶೆಟ್ಟಿ ಇಂದ್ರಾಳಿ ಹೇಳಿದ್ದಾರೆ. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, […]
ಎo.ಸಿ.ಸಿ. ಬ್ಯಾಂಕಿನ ಬೆಳ್ಮಣ್ ಶಾಖೆಯ ಪ್ರಥಮ ವಾರ್ಷಿಕೋತ್ಸವ ಹಾಗೂ ಒಂದೇ ವರ್ಷದಲ್ಲಿ ರೂ.10 ಕೋಟಿ ವ್ಯವಹಾರ ಗುರಿಯನ್ನು ಯಶಸ್ವಿಯಾಗಿ ದಾಟಿದ ಮಹತ್ವದ ಸಾಧನೆಯನ್ನು ಶನಿವಾರ, 28ನೇ ಫೆಬ್ರವರಿ 2026 ರಂದು ಬೆಳ್ಮಣ್ಶಾಖೆಯಲ್ಲಿ ಸಂಭ್ರಮದಿAದ ಆಚರಿಸಿಸಲಾಯಿತು. […]
ಉಡುಪಿ ಜಿಲ್ಲಾ ಪಂಚಾಯತ್-ಶಾಲಾ ಶಿಕ್ಷಣ ಇಲಾಖೆ ಉಡುಪಿ – ಕ್ಷೇತ್ರ ಶಿಕ್ಷಾಧಿಕಾರಿಯವರ ಕಚೇರಿ – ಕ್ಷೇತ್ರ ಸಂಪನ್ಮೂಲ ಕೇಂದ್ರ ಉಡುಪಿ ಮತ್ತು ಸರಕಾರಿ ಮಾದರಿ ಹಿರಿಯ ಪ್ರಾರ್ಥಮಿಕ ಶಾಲೆ ಒಳಕಾಡು ಇದರ ಸಂಯುಕ್ತ ಆಶ್ರಯದಲ್ಲಿ […]