ನವೆಂಬರ್ 13 ಕಲಾಗ್ರಾಮ,ಏನ್.ಜಿ.ಇ.ಎಫ್ ಲೇಔಟ್, ಜ್ಞಾನಭಾರತಿ, ಬೆಂಗಳೂರು ಸಭಾಂಗಣದಲ್ಲಿ ಕರ್ನಾಟಕ ಸಾಂಸ್ಕೃತಿಕ ಅಕಾಡೆಮಿ ವತಿಯಿಯಿಂದ ಸಾಮಾಜಿಕ ಕಾರ್ಯ ಕರ್ತ ಶೇಕ್ ಮಯ್ಯದಿ ಇಸ್ಮಾಯಿಲ್ ರವರಿಗೆ 2024-25 ನೇ ಸಾಲಿನ ರಾಜ್ಯದ ಶ್ರೇಷ್ಠ ನಾಗರಿಕ ಸೇವಾ ಪ್ರಶಸ್ತಿ ಕರುನಾಡ ರತ್ನ ನೀಡಿ ಗೌರವಿಸಲಾಯಿತು ಈ ಸಂದರ್ಭದಲ್ಲಿ ಸನ್ಮಾನ್ಯ ಶ್ರೀ ಡಿ.ವಿ.ಸದಾನಂದ ಗೌಡ ಮಾಜಿ ಮುಖ್ಯಮಂತ್ರಿಗಳು ನಾಡೋಜ ಡಾ. ಮನು ಬಳಿಗಾರ್ ನಿಕಟಪೂರ್ವ ಅಧ್ಯಕ್ಷರು ಕನ್ನಡ ಸಾಹಿತ್ಯ ಪರಿಷತ್ ಶ್ರೀ ಸೌಮ್ಯನಾಥ ಸ್ವಾಮೀಜಿ ಅವಿಚುಂಚನಗಿರಿ ಮಹಾಸಂಸ್ಥಾನ ಮಠ ರಮೇಶ್ ಎಸ್ . ಜಿ ಅಧ್ಯಕ್ಷರು ಮುಂತಾದವರು ಉಪಸ್ಥಿತರಿದ್ದರು

