ಬಹು ಪ್ರತಿಷ್ಟಿತ ಅಂತರ್ರಾಷ್ಟ್ರೀಯ ಮಟ್ಟದ ಬೂಕರ್ ಪ್ರಶಸ್ತಿ ವಿಜೇತೆ ಭಾನು ಮುಸ್ತಾಖ್ ರವರು ನಾಡಹಬ್ಬ ದಸರಾವನ್ನು ದ್ಘಾಟಿಸುತ್ತಿರುವುದನ್ನು ವಿರೋಧಿಸುತ್ತಿರುವ ಬಿಜೆಪಿ ಸಂಘ ಪರಿವಾರದ ನಡೆ ಹಿಂದೂ ಧರ್ಮ ಪ್ರತಿಪಾದಿಸಿಕೊಂಡು ಬಂದ “ವಸುದೈವ ಕುಟುಂಬ” ಚಿಂತನೆಯ […]
ಶಿರ್ವ ಸಂತ ಮೇರಿ ಕಾಲೇಜಿನ ಇದರ ರಾಷ್ಟ್ರೀಯ ಭೂ-ಯುವಸೇನಾದಳದ ಎನ್.ಸಿ.ಸಿ. ಘಟಕ ಮತ್ತು 21 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ. ಉಡುಪಿ ಕಮಾಂಡಿಂಗ್ ಆಫೀಸರ್ ಕರ್ನಲ್ ಆರ್ ಕೆ ಸಿಂಗ್ ಅವರ ಮಾರ್ಗದರ್ಶನದಲ್ಲಿ ಶುಕ್ರವಾರ ಒಂದು […]
ಉಡುಪಿಯ ಕರಾವಳಿ ಬೈಪಾಸ್ನಿಂದ ಅಂಬಲಪಾಡಿಗೆ ಹೋಗುವ ರಸ್ತೆ ಮದ್ಯೆ ರಾ.ಹೆ 66 ರಲ್ಲಿ 3 ಕಾರು ಹಾಗೂ ಒಂದು ಲಾರಿ ನಡುವೆ ನಡೆದ ಸರಣಿ ಅಪಘಾತದಲ್ಲಿ ಮಗು ಮತ್ತು ಓರ್ವ ಮಹಿಳೆ ಗಂಭೀರ ಗಾಯಗೊಂಡಿದ್ದಾರೆ.ಅಪಘಾತದಲ್ಲಿ […]
ರಾಷ್ಟ್ರದ ಪ್ರಮುಖ ಗ್ರಾಮೀಣ ಬ್ಯಾಂಕುಗಳಲ್ಲಿ ಒಂದಾದಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಅಧ್ಯಕ್ಷ ಶ್ರೀಕಾಂತ ಎಂ. ಬಂಡಿವಾಡ ಶ್ರೀಕೃಷ್ಣ ಮಠಕ್ಕೆ ಸೋಮವಾರದಂದು ಭೇಟಿ ನೀಡಿ ಪರ್ಯಾಯ ಪುತ್ತಿಗೆ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದ ರಿಂದ […]