ಕೋಟೇಶ್ವರ : ಸುಲೋಚನಾ ಸರ್ವೋತ್ತಮ ಎಜ್ಯುಕೇಶನಲ್ ಟ್ರಸ್ಟ್ ಅಡಿಯಲ್ಲಿ ನೂತನವಾಗಿ ಆರಂಭಗೊಳ್ಳಲಿರುವ ‘ಚಿರಂತನ ಶಿಕ್ಷಣ ಸಂಸ್ಥೆಗಳು ಇದರ ಉದ್ಘಾಟನಾ ಸಮಾರಂಭ ಇದೇ ಬರುವ ಮೇ 21ರಂದು ಜರುಗಲಿದೆ ಎಂದು ಸಂಸ್ಥೆಯ ಸಂಸ್ಥಾಪಕರು ಹಾಗೂ ನಿರ್ದೇಶಕರಾದ ಡಾ. ಚಿಂತನ ರಾಜೇಶ್ ತಿಳಿಸಿದ್ದಾರೆ.
ಇತ್ತೀಚಿಗೆ ನಡೆದ ಕರ್ನಾಟಕ ಸರ್ಕಾರದ 2024 ರ ಪ್ರತಿಷ್ಟಿತ ಮುಖ್ಯಮಂತ್ರಿ ಪ್ರಶಸ್ತಿ ಪುರಸ್ಕಾತಾರಾಧ ಪಡುಬಿದ್ರಿ ಠಾಣೆ ಸಬ್ ಇನ್ಸ್ ಪೆಕ್ಟರ್ ಶ್ರೀ ಪ್ರಸನ್ನ ಪಿ ಎಸ್ ರವರನ್ನು ಪಡುಬಿದ್ರಿ ಠಾಣೆಯಲ್ಲಿ ಸನ್ಮಾನಿಸಿದರು ಕ ರ […]
ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಜೀ ಅವರ ಮಹತ್ವಾಕಾಂಕ್ಷೆಯ ಬೃಹದ್ಯೋಜನೆಯಾದ ಜ್ಞಾನ ಭಾರತಮ್ ಮಿಶನ್ ನವೆಂಬರ್ ತಿಂಗಳ 12 ರಂದು ನವ ದೆಹಲಿಯ ವಿಜ್ನಾನ ಭವನದಲ್ಲಿ ಪ್ರಧಾನಮಂತ್ರಿಗಳಿಂದ ಚಾಲನೆ ಗೊಂಡಿತ್ತು . ದೇಶ ವಿದೇಶಗಳಿಂದ […]
ಕಲ್ಯಾಣಪುರ ಮಹಾಲಿಂಗೇಶ್ವರ ದೇವಸ್ಥಾನದ ದೀಪೋತ್ಸವ ಸಂದರ್ಭ ಶಿರ್ಡಿ ಸಾಯಿ ಬಾಬಾ ಮಂದಿರದಲ್ಲಿ ರಾಜ್ಯೋತ್ಸವ ಪುರಸ್ಕೃತ ಪ್ರಭಾ ರಾವ್, ವಿಠ್ಠಲ್ ಪೂಜಾರಿ ಹಾಗು ವಿದುಷಿ ಶಿಫಾಲಿ ಅವರನ್ನು ಅಭಿನಂದಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ […]
ಕರ್ನಾಟಕ ಯಕ್ಷಗಾನ ನಾಟಕ ಅಕಾಡೆಮಿ, ಸುಮನಸಾ ಕೊಡವೂರು, ಕನ್ನಡ ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಆಶ್ರಯದಲ್ಲಿ ಕೊಡವೂರು ಶಂಕರನಾರಾಯಣ ದೇವಸ್ಥಾನದ ಸಹಯೋಗದೊಂದಿಗೆ ಕೊಡವೂರಿನಲ್ಲಿ ಯಕ್ಷಗಾನ ಹೆಜ್ಜೆ ತರಬೇತಿ ಶಿಬಿರದ ಉದ್ಘಾಟನೆಯನ್ನು ಕರ್ನಾಟಕ ಸರಕಾರದ ಉಡುಪಿ […]