ಉಡುಪಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕಚೇರಿ, ಉಡುಪಿ ಜಿಲ್ಲೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಬ್ರಹ್ಮಾವರ ಹಾಗೂ ಪರ್ಕಳ ಪ್ರೌಢಶಾಲೆ ಇವರ ಜಂಟಿ ಆಶ್ರಯದಲ್ಲಿ ಇಂದು ದಿನಾಂಕ 21-09-2023 ರಂದು […]
ಕರಾವಳಿ ನಗರವಾದ ಅಲ್ ಕುನ್ಎಫುಡಾ ಬಳಿ ಹೆದ್ದಾರಿಯಲ್ಲಿ ಏಳು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಕಾರಿಗೆ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದು ಅವರ ಸಾವು ಸಂಭವಿಸಿದೆ.ಶೇಖ್ ಅಹ್ಮದ್ ಅಲ್ ಬಸಿಸಿ ಮತ್ತು ಅವರ ಕುಟುಂಬವು ಮಕ್ಕಾದಿಂದ […]
ಬಿಜೆಪಿಯಲ್ಲಿ ಸಂಸ್ಕಾರ ಗುಣವಿದೆ. ಹಾಗಾಗಿ ಬಂಡಾಯವೆನ್ನುವುದು ಕಡಿಮೆ. ಶಾಸಕ ಲಾಲಾಜಿಯವರ ಸಾಧುತನ ಗುಣವೇ ಅವರಿಗೆ ಭೂಷಣ. ಅವರ ಅವಧಿಯ ಕೆಲಸ ಕಾರ್ಯಗಳು ಶ್ಲಾಘನೀಯ. ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿಯವರಿಂದ ಉಪಕಾರ ಮಾತ್ರ ಆಗುವುದು. […]
ಕಾಪು : ನಾಳೆ ಪ್ರಳಯ ಬರುತ್ತದೆ ಎಂದು ಗೊತ್ತಿದ್ದರೂ ಇಂದು ಒಂದು ಗಿಡವನ್ನು ನೆಡಿರಿ ಎಂದು ಪ್ರವಾದಿ ಮುಹಮ್ಮದ್ ಸಲ್ಲಲ್ಲಾಹು ಅಲೈವಸ್ಸಲಾಮ್ ತಿಳಿಸಿದ ಪ್ರಕಾರ ಕಾಪು ವರ್ತುಲದ ಎಸ್. ಐ. ಓ ಮತ್ತು ಜಮಾ […]