ಮಲ್ಪೆ ಬೀಚ್ ನಲ್ಲಿ ನೀರು ಪಲಾಗುತ್ತಿದ್ದ ಮೂವರು ಪ್ರವಾಸಿಗರನ್ನು ಜೀವರಕ್ಷ ಕ ಸಿಬಂದಿಗಳು ರಕ್ಷಿಸಿದ್ದಾರೆ ಉತ್ತರ ಬೆಂಗಳೂರಿನ ನಾಗಸಂದ್ರದ (30)ನಾಗೇಶ ವೆಂಕಟೇಶ (30) ಪ್ರದೀಪ್ (43) ರಮೇಶ್ ರಕ್ಷಿಸಲ್ಪಟ್ಟ ಪ್ರವಾಸಿಗರು
ತೀವ್ರ ಜಟಾಪಟಿಯ ಬಳಿಕ ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಪಾಸ್ ಆಗಿದೆ. ಇನ್ಮೇಲೆ ವಕ್ಫ್ ಬೋರ್ಡ್ ಎಂಬ ಹೆಸರಿನ ಬದಲು ಉಮ್ಮೀದ್ ಬಿಲ್ ಎಂದು ನಾಮಕರಣ ಮಾಡಲು ಕೇಂದ್ರ ಸರ್ಕಾರ ಸಜ್ಜಾಗಿದೆ. ಲೋಕಸಭೆಯಲ್ಲಿ ಮಸೂದೆ […]
ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬ ವಿರುದ್ಧ ಮುಡಾ ಹಗರಣಕ್ಕೆ ಇದೀಗ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ಈ ಹಗರಣದ ತನಿಖೆ ನಡೆಸಿದ ಮೈಸೂರು ಲೋಕಾಯುಕ್ತ ಅಧಿಕಾರಿಗಳು […]
ಉಡುಪಿ, ಬಂಟಕಲ್, ೦೭ ಮೇ ೨೦೨೬: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಯುವ ರೆಡ್ಕ್ರಾಸ್ ಘಟಕವು ನಿರಂತರ ಎರಡನೇ ವರ್ಷದ ವಾರ್ಷಿಕ ಇ- ತ್ಯಾಜ್ಯ ಸಂಗ್ರಹ ಅಭಿಯಾನವನ್ನು […]
ಕಾಪು ಮಂಡಲ ಬಿಜೆಪಿ ಯುವಮೋರ್ಚಾ ವತಿಯಿಂದ ಬೂತ್ ಮಟ್ಟದಲ್ಲಿ ನಡೆಯಲಿರುವ “ಒನ್ ಬೂತ್ ಟೆನ್ ಯೂತ್” ಕಾರ್ಯಕ್ರಮದ ಪೂರ್ವಭಾವಿಯಾಗಿ ಇಂದು ದಿನಾಂಕ 16-03-2025 ರಂದು ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಶಾಸಕರಾದ […]