ಮಲ್ಪೆ ಬೀಚ್ ನಲ್ಲಿ ನೀರು ಪಲಾಗುತ್ತಿದ್ದ ಮೂವರು ಪ್ರವಾಸಿಗರನ್ನು ಜೀವರಕ್ಷ ಕ ಸಿಬಂದಿಗಳು ರಕ್ಷಿಸಿದ್ದಾರೆ ಉತ್ತರ ಬೆಂಗಳೂರಿನ ನಾಗಸಂದ್ರದ (30)ನಾಗೇಶ ವೆಂಕಟೇಶ (30) ಪ್ರದೀಪ್ (43) ರಮೇಶ್ ರಕ್ಷಿಸಲ್ಪಟ್ಟ ಪ್ರವಾಸಿಗರು
ಕಾಪು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ರಾಮಚಂದ್ರ ಆಚಾರ್ಯರವರನ್ನು ದಂಪತಿ ಸಮೇತವಾಗಿ ಕಾಪುವಿನ ನಮ್ಮೂರ ಮಂದಾರ ಹೋಟೆಲ್ ಸಭಾಭವನದಲ್ಲಿ ಸನ್ಮಾನಿಸಲಾಯಿತು. ಸನ್ಮಾನಕ್ಕೆ ಉತ್ತರಿಸಿದ ರಾಮಚಂದ್ರ […]
ಕತಾರ್ನಲ್ಲಿ ನಡೆಯುತ್ತಿರುವ ಫುಟ್ಬಾಲ್ ವಿಶ್ವಕಪ್ನ ಮೊದಲ ಸೆಮಿಫೈನಲ್ ಪಂದ್ಯವನ್ನು ಗೆಲ್ಲುವ ಮೂಲಕ ಅರ್ಜೆಂಟೀನಾ ಎಂಟು ವರ್ಷಗಳ ನಂತರ ಫೈನಲ್ಗೆ ಲಗ್ಗೆ ಇಟ್ಟಿದೆ. ಸೆಮಿಫೈನಲ್ ಪಂದ್ಯದಲ್ಲಿ ಕ್ರೊಯೇಷಿಯಾ ತಂಡವನ್ನು 3-0 ಗೋಲುಗಳ ಅಂತರದಿಂದ ಮಣಿಸಿದ ಅರ್ಜೆಂಟೀನಾ […]
ಪಡುಬಿದ್ರಿ ಠಾಣಾ ವ್ಯಾಪ್ತಿಯ ಸಾಂತೂರು ಗ್ರಾಮದ ಮುದರಂಗಡಿ ರಸ್ತೆಯಲ್ಲಿ ತಲಾ 10 ಸಾವಿರ ಮೌಲ್ಯದ 3 ಯುನಿಟ್ ತೂಕದ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಎರಡು ಟಿಪ್ಪರನ್ನು ಪಡುಬಿದ್ರಿ ಪೋಲಿಸರು ವಶ ಪಡೆದುಕೊಂಡ ಘಟನೆ ಬುಧವಾರ […]
ಮಿಥುನ್ ರೈ ನಿನ್ನೆ ಪ್ರತಿಭಟನಾ ವೇಳೆಯಲ್ಲಿ ನಮ್ಮ ಉಡುಪಿ ಚಿಕ್ಕ ಮಗಳೂರು ಸಂಸದರಾದ ಶೋಭಾ ಕರಂದ್ಲಾಜೆ ಯವರ ಕುರಿತು ನೀಡಿದ ಸೆಲ್ಫಿ ಹೇಳಿಕೆ ಹಾಸ್ಯಾಸ್ಪದ ಮತ್ತು ಮೂರ್ಖತನದ್ದಾಗಿದೆ. ನಮ್ಮ ಸಂಸದರು ನಮಗೆ ಯಾವಾಗಲೂ ಲಭ್ಯವಿದ್ದು […]