ರಾಧಾಕೃಷ್ಣ ನೃತ್ಯನಿಕೇತನ (ರಿ.) ಉಡುಪಿ ಪ್ರಸ್ತುತ ಪಡಿಸುವ ನೃತ್ಯಾರ್ಪಣ ಭರತನಾಟ್ಯ ಕಾರ್ಯಕ್ರಮದಲ್ಲಿ ಕುಮಾರಿ ಅದಿತಿ ಜಿ. ನಾಯಕ್ (ವಿದುಷಿ ಶ್ರೀಮತಿ ವೀಣಾ ಎಂ. ಸಾಮಗ ರ ಶಿಷ್ಯ) ನೃತ್ಯ ಪ್ರದರ್ಶನ ನೀಡಲಿದ್ದಾರೆ. ದಿನಾಂಕ 28-08-2025 […]
ಅಧ್ಯಕ್ಷರಾಗಿ ಸದಾಶಿವ ಉಳ್ಳಾಲ್, ಸಂಚಾಲಕರು ಗಳಾಗಿ ಕೆ. ಎಂ ಮುಸ್ತಫ ಸುಳ್ಯ, ದಿನಕರ್ ಹೇರೂರು ಉಡುಪಿ ಆಯ್ಕೆ | ಕರಾವಳಿ ಜಿಲ್ಲೆಗಳಿಗೆ ಪ್ರತ್ಯೇಕ ವಲಯ ನಿಯಮಾವಳಿ ರೂಪಿಸುವಂತೆ ಆಗ್ರಹ, 9/11 ನಿಯಮ ಗಳ ಸರಳೀಕರಣಕ್ಕೆ […]
ಉಡುಪಿ: ಐದು ವಿಧಾನ ಸಭಾ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಗಳನ್ನು ಘೋಷಿಸಿದೆ ಕಾಪು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಸಬೀನಾ ಸಮದ್ ಸ್ಪರ್ಧಿಸಲಿದ್ದಾರೆ ಎಂದು ಜೆಡಿಎಸ್ ಪಕ್ಷದ ಉಡುಪಿ ಜಿಲ್ಲಾಧ್ಯಕ್ಷ ಯೋಗೀಶ್ ವಿ ಶೆಟ್ಟಿ, ತಿಳಿಸಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆಯ ದಿನವಾದ ಇಂದು ಉಡುಪಿಯ ಅಜ್ಜರಕಾಡುವಿನಲ್ಲಿರುವ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿ,. ಬಳಿಕ ಪಥ ಸಂಚಲನ ನಡೆಸಿದ ಶಾಲಾ ಮಕ್ಕಳಿಂದ ಗೌರವ ರಕ್ಷೆ ಸ್ವೀಕರಿಸಿ, ಸ್ವಾತಂತ್ರ್ಯ ದಿನಾಚರಣೆಯನ್ನು ಉದ್ದೇಶಿಸಿ ಜಿಲ್ಲಾ ಉಸ್ತುವಾರಿ […]