ಕಾರ್ಕಳ: ತೆಳ್ಳಾರು ರಸ್ತೆ ಸಾಂತ್ರಬೆಟ್ಟುವಿನ ರಾಜೇಂದ್ರ ಪ್ರಸಾದ್(ಪೀಚು) ಹಾಗೂ ಪ್ರಿಯಾ ದಂಪತಿಗಳ ಪುತ್ರಿ ಕುಮಾರಿ ಶ್ರಿಯಾ ಉಜಿರೆಯ ಎಸ್ ಡಿ ಎಂ ಕಾಲೇಜಿನಲ್ಲಿ ದ್ವಿತೀಯ ಬಿಕಾಂ ನಲ್ಲಿ ವ್ಯಾಸಂಗ ಮಾಡುತ್ತಿದ್ದು ಕರ್ನಾಟಕ ರಾಜ್ಯ ಮಹಿಳಾ […]
ಕಾಪು ತಾಲೂಕಿನ ಶಿರ್ವ ಗ್ರಾಪಂ ವ್ಯಾಪ್ತಿಯ ಅಡಪಾಡಿ ಪದವು ಬಳಿಯ ಅಶ್ವತ್ಥಕಟ್ಟೆ ಸಮೀಪ ಶಿರ್ವ-ಪಳ್ಳಿ ಮುಖ್ಯರಸ್ತೆಯ ಕಾಡಿನಲ್ಲಿ ತಂತಿ ಬೇಲಿಗೆ ಸಿಲುಕಿ ಒದ್ದಾಡುತ್ತಿದ್ದ ಚಿರತೆಯನ್ನು ಅರಣ್ಯ ಇಲಾಖೆ ತಂಡ ರಕ್ಷಿಸಿದೆ. ಮಾಹಿತಿ ತಿಳಿದು ಪಡುಬಿದ್ರೆ […]
ಕಾಪು ಉಳಿಯಾರಗೋಳಿಯ ದಂಡತೀರ್ಥ ವಿದ್ಯಾಸಂಸ್ಥೆಯ ಆಂಗ್ಲ ಮಾಧ್ಯಮ ವಿಭಾಗದ ಹಳೇ ವಿದ್ಯಾರ್ಥಿ ಸಂಘವನ್ನು ಆಯೋಜನೆ ಮಾಡಲಾಯಿತು. ಆಂಗ್ಲ ಮಾಧ್ಯಮ ವಿಭಾಗದ ಪ್ರಥಮ ಸಾಲಿನ ವಿದ್ಯಾರ್ಥಿ, ಉದ್ಯಮಿ ನಯೇಶ್ ಶೆಟ್ಟಿ ಯವರು ಅಧ್ಯಕ್ಷರಾಗಿ ಆಯ್ಕೆಗೊಂಡರು. ಬಳಿಕ […]
ಉಡುಪಿ, ಎಸ್ಕೆಪಿಎ ಉಡುಪಿ ವಲಯಾಧ್ಯಕ್ಷ ಬ್ರಹ್ಮಗಿರಿಯ ಸುರಭಿ ಸ್ಟುಡಿಯೋ ಮಾಲಕ ಸುಧೀರ್ ಶೆಟ್ಟಿ ಅವರ ಪತ್ನಿ ಪ್ರತಿಭಾ ಎಸ್ ಶೆಟ್ಟಿ(46) ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ […]