ಮಂಗಳೂರಿ ನಿಂದ ಕಾರ್ಕಳ ಹೋಗುವ ವೇಗದೂತ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಕಾರ್ಕಳ ಜಂಕ್ಷನ್ ನಲ್ಲಿದ್ದ ಪೋಲೀಸ್ ಬೂತ್ ಗೆ ಡಿಕ್ಕಿ ಹೊಡೆದು ಅದನ್ನು ಸುಮಾರು ನೂರು ಅಡಿ ಎಳೆದೊಯ್ದು ರಿಕ್ಷಾ ಸ್ಟ್ಯಾಂಡ್ ಗೆ […]
ಉಡುಪಿ: ಉಡುಪಿ ನಗರದ ಸಮ್ಮರ್ ಪಾರ್ಕ್ ಹೋಟೆಲ್ನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಮಹಿಳಾ ಠಾಣೆ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದು, ಸಂತ್ರಸ್ತ ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ. […]
ಆಲ್ಲಿ ಬೆಸ್ಟ್ ಜೂನಿಯರ್” ಎಂಬ ಅಡ್ಡಹೆಸರಿನಿಂದ ಹಿಂದೆ ಕರೆಯಲ್ಪಟ್ಟ ಬ್ರಿಟಿಷ್ ಯಶಸ್ವಿ ಉದ್ಯಮಿ ಆಡ್ ವಿಲಿಯಂ ಬೆಸ್ಟ್ ಇಸ್ಲಾಂಗೆ ಮತಾಂತರಗೊಂಡಿದ್ದಾರೆ. ಸಂಡೇ ಟೈಮ್ಸ್ ರಿಚ್ ಲಿಸ್ಟ್ ವರದಿ ಮಾಡಿದಂತೆ, ಮೊಬೈಲ್ “ಆಲ್ಲಿ ಬೆಸ್ಟ್ ಜೂನಿಯರ್” ಎಂಬ […]
ಶಿರ್ವ ಠಾಣೆಯಲ್ಲಿ ಪಿಎಸ್ಐಯಾಗಿ ಸೇವೆ ಸಲ್ಲಿಸಿ ಇತ್ತೀಚಿಗೆ ಪಡುಬಿದ್ರಿ ಠಾಣೆಗೆ ವರ್ಗಾವಣೆಗೊಂಡಿರುವ ಪಿ ಎಸ್ ಐ ಸತ್ತಿವಿಲು ಸರ್ ರವರನ್ನು ಕ ರ ವೇ (ಯುವ ಸೇನೆ) ವತಿಯಿಂದ ಹೂ ಗುಚ್ಛ ನೀಡಿ ಅಭಿನಂದನೆ […]