ಮಂಗಳೂರು: ದ.ಕ.ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ರವಿಕುಮಾರ್ ಎಂ.ಆರ್. ಅವರನ್ನು ನೇಮಕಗೊಳಿಸಿ ರಾಜ್ಯ ಸರಕಾರ ಅ.31ರಂದು ಆದೇಶ ಹೊರಡಿಸಿದೆ. ರವಿಕುಮಾರ್ ಅವರು 2012 ರ ಬ್ಯಾಚ್ನ ಕರ್ನಾಟಕ ಕೇಡರ್ನ ಐಎಎಸ್ ಆಗಿದ್ದಾರೆ.
ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ ರಾಜ್ಯ ಮಟ್ಟದ ತಾಂತ್ರಿಕ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ “ವರ್ಣೋತ್ಸವ 2025” ಇದರ ಸಮಾರೋಪ ಸಮಾರಂಭ ಶುಕ್ರವಾರ ಸಂಜೆ ಕಾಲೇಜಿನ ಸಭಾಭವನದಲ್ಲಿ ವಿಜೃಂಭಣೆಯಿಂದ ಜರುಗಿತು. ಶ್ರೀ ಸೋದೆ […]
ಶಿರ್ವ: ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಉಡುಪಿ ಹಾಗೂ ಸಮೂಹ ಸಂಪನ್ಮೂಲ ಕೇಂದ್ರದ ಆಶ್ರಯದಲ್ಲಿ ಸಂತ ಮೇರಿ ಪ್ರೌಢ ಶಾಲೆ ಶಿರ್ವದಲ್ಲಿ ಇಂದು ನಡೆದ ಕಳತ್ತೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ […]
ಮಂಗಳೂರು ಕದ್ರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಂಗಳೂರು ನಗರದಲ್ಲಿ ಧಾರ್ಮಿಕ ಏಕತೆಗೆ ಧಕ್ಕೆ ತರುವಂತಹ ಸಾಮಾಜಿಕ ಜಾಲತಾಣದ ಪೋಸ್ಟ್ಗಳಿಗೆ (Social Media Post) ಕಾರಣವಾಗಿ ಹಿಂದೂ ಸಂಘಟನೆಯ ಮುಖಂಡ ಶರಣ್ ಪಂಪ್ವೆಲ್ ರನ್ನು ಪೊಲೀಸ್ ವಶಕ್ಕೆ ಪಡೆದಿದ್ದಾರೆ. ಈ ಬೆನ್ನಲ್ಲೇ ಕದ್ರಿ ಪೊಲೀಸ್ ಠಾಣೆಯ […]
ಉಡುಪಿ: ಹೂಡೆಯ ಸಾಲಿಹಾತ್ ಸಮೂಹ ಸಂಸ್ಥೆಯ ಟ್ರಸ್ಟಿಗಳಾದ ಕಾಸೀಮ್ ಸಾಹೇಬ್ ನಿಧನರಾಗಿದ್ದಾರೆ. ಇವರು ಎಸ್.ಐ.ಓ ಹೂಡೆ ಘಟಕದ ಪ್ರಥಮ ಅಧ್ಯಕ್ಷರಾಗಿದ್ದರು. ಮಹಮ್ಮದೀಯ ಎಜುಕೇಷನಲ್ ಟ್ರಸ್ಟ್ ಆರಂಭದಿಂದಲೂ ಟ್ರಸ್ಟಿಯಾಗಿ ಸೇವೆ ಸಲ್ಲಿಸಿದ್ದರು. ಪತ್ನಿ, ಆರು ಮಂದಿ ಪುತ್ರರು, ಒರ್ವರ […]