ಮಂಗಳೂರು: ದ.ಕ.ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ರವಿಕುಮಾರ್ ಎಂ.ಆರ್. ಅವರನ್ನು ನೇಮಕಗೊಳಿಸಿ ರಾಜ್ಯ ಸರಕಾರ ಅ.31ರಂದು ಆದೇಶ ಹೊರಡಿಸಿದೆ. ರವಿಕುಮಾರ್ ಅವರು 2012 ರ ಬ್ಯಾಚ್ನ ಕರ್ನಾಟಕ ಕೇಡರ್ನ ಐಎಎಸ್ ಆಗಿದ್ದಾರೆ.
ನೂತನ ಕರ್ನಾಟಕ ಸರಕಾರದ ಮುಖ್ಯಮಂತ್ರಿಯಾಗಿ ಶ್ರೀಯುತ ಸಿದ್ಧ ರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಶ್ರೀಯುತ ಡಿ.ಕೆ.ಶಿವಕುಮಾರ್ ರವರು ಪ್ರಮಾಣವನ ಸ್ವೀಕರಿಸಲಿರುವ ಕಾರ್ಯಕ್ರಮವು ಕಾಪು ಪೇಟೆಯಲ್ಲಿ ಎಲ್.ಇ.ಡಿ. ಪರದೆಯ ಮುಖಾಂತರ ನೇರ ವೀಕ್ಷಣೆ’ ಕಾರ್ಯಕ್ರಮ ,ನಡೆಯಿತು […]
ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದಿಂದ “ಮನೆಯೇ ಗ್ರಂಥಾಲಯ” ಕಾರ್ಯಕ್ರಮಕ್ಕೆ ನಾಡಿನ ಪ್ರಸಿದ್ಧ ಸಾಹಿತಿ ವಿದ್ವಾಂಸ ನಾಡೋಜ ಡಾಕ್ಟರ್ ಕೆ ಪಿ ರಾವ್ ಅವರು ಉಡುಪಿಯ ಬೈಲೂರಿನಲ್ಲಿರುವ ರಂಗ ಕಲಾವಿದರಾದ […]
ಎಪ್ರಿಲ್ ಒಂದರಿಂದ ದೇಶಾದ್ಯಂತ ಟೋಲ್ ದರಗಳನ್ನು 5 ರಿಂದ 10% ವರಗೆ ಏರಿಸಲು ರಾಷ್ಟೀಯ ಹೆದ್ದಾರಿ ಪ್ರಾಧಿಕಾರ ನಿರ್ಧರಿಸಿದೆ. ಇದು ಏಕಪಕ್ಷೀಯ, ಅನೈತಿಕ ನಿಲುವಾಗಿದ್ದು ವಾಹನ ಸವಾರರ ಮೇಲೆ ವಿಪರೀತ ಹೊರೆಬೀಳಲಿದೆ. ಪ್ರತಿ ವರ್ಷ […]
ಶಿರ್ವ: ಪ್ರಗತಿಪರ ಕೃಷಿಕೆ,ಮಹಿಳಾ ಉದ್ಯಮಿ, ಮುದರಂಗಡಿ ಗ್ರಾ.ಪಂ. ಮಾಜಿ ಸದಸ್ಯೆಪಿಲಾರು ನಿವಾಸಿ ಜೆನೆಟ್ ಲೋಬೊ (74) ಅವರು ಮಾ. 12ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಇಬ್ಬರು ಪುತ್ರರು ಮತ್ತು ಪುತ್ರಿಯನ್ನು ಅಗಲಿದ್ದಾರೆ. ಅರಣ್ಯ […]