ಪಡುಬಿದ್ರಿ: ಪಂಚಭಾಷಾ ನಟಿ, ಲೋಕಸಭಾ ಸದಸ್ಯೆ ಜಯಪ್ರದ ಎರ್ಮಾಳು ಜನಾರ್ಧನ ದೇವಸ್ಥಾನಕ್ಕೆ ಇಂದು ಸೋಮವಾರ ಭೇಟಿ ನೀಡಿದರು ಈ ಸಂದರ್ಭ ದೇವಳ ಆಡಳಿತ ಮೊಕ್ತೇಸರರಾದ ಅಶೋಕ್ ರಾಜ್ ಎರ್ಮಾಳು ಬೀಡು, ಹರೀಶ್ ಶೆಟ್ಟಿ ಎರ್ಮಾಳು, ಸಂತೋಷ್ ಶೆಟ್ಟಿ ಬರ್ಪಾಣಿ, ಕಿಶೋರ್ ಶೆಟ್ಟಿ ಎರ್ಮಾಳು ಮತ್ತಿತರರು ಉಪಸ್ಥಿತರಿದ್ದರು.
ಉಡುಪಿ, ಮೇ ೧೮: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ ನೂತನ ವಜ್ರಾಭರಣ ‘ನುವಾ’ವನ್ನು ಶನಿವಾರ ಅನಾವರಣಗೊಳಿಸಲಾಯಿತು.ರೂಪದರ್ಶಿಗಳಾದ ನಿಧಿ ಸುವರ್ಣ, ಅನುಷಾ ಎಸ್.ಉಲ್ಲಾಳ್, ನಿಹಾರಿಕಾ ಶೆಟ್ಟಿ, ಶ್ರಾವ್ಯ ಪ್ರವೀಣ್ ಈ […]
ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟ ಉಡುಪಿ ನಗರದ ಅಜ್ಜರಕಾಡಿನಲ್ಲಿರುವ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು ಉದ್ಘಾಟನೆಗೊಂಡಿತು. ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಉಡುಪಿ ಜ್ಞಾನಸುಧಾ […]
ಉಡುಪಿ: ಭಾರತೀಯ ಲೆಕ್ಕಪರಿಶೋಧಕರ ಸಂಸ್ಥೆ (ಐಸಿಎಐ) ನವೆಂಬರ್ ತಿಂಗಳಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಎಂ . ಸಮೀರ ಆಚಾರ್ಯ ಪ್ರಥಮ ಪ್ರಯತ್ನದಲ್ಲಿ ತೇರ್ಗಡೆಯಾಗಿದ್ದಾರೆ. ಅವರು ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ಹಳೆವಿದ್ಯಾರ್ಥಿ ಹಾಗೂ ಚಿಟ್ಪಾಡಿ […]
ಕಾರ್ಕಳ ಮತ್ತು ಹೆಬ್ರಿ ಬ್ಲಾಕ್ ಕಾಂಗ್ರೆಸ್ ನೂತನ ಬ್ಲಾಕ್ ಅದ್ಯಕ್ಷರು ಮತ್ತು ವಿವಿಧ ಘಟಕದ ನೂತನ ಪಧಾದಿಕಾರಿಗಳ ಪದಗ್ರಹಣ, ಕನ್ನಡ ರಾಜೋತ್ಸವ ಪ್ರಶಸ್ತಿ ಪುರಸ್ಕೃತರಾದ ಡಾ. ಎಂ ವೀರಪ್ಪ ಮೊಯಿಲಿಯವರಿಗೆ ಅಭಿನಂದನೆ, ಸಹಾಯ ಧನ […]