ಪಡುಬಿದ್ರಿ: ಪಂಚಭಾಷಾ ನಟಿ, ಲೋಕಸಭಾ ಸದಸ್ಯೆ ಜಯಪ್ರದ ಎರ್ಮಾಳು ಜನಾರ್ಧನ ದೇವಸ್ಥಾನಕ್ಕೆ ಇಂದು ಸೋಮವಾರ ಭೇಟಿ ನೀಡಿದರು ಈ ಸಂದರ್ಭ ದೇವಳ ಆಡಳಿತ ಮೊಕ್ತೇಸರರಾದ ಅಶೋಕ್ ರಾಜ್ ಎರ್ಮಾಳು ಬೀಡು, ಹರೀಶ್ ಶೆಟ್ಟಿ ಎರ್ಮಾಳು, ಸಂತೋಷ್ ಶೆಟ್ಟಿ ಬರ್ಪಾಣಿ, ಕಿಶೋರ್ ಶೆಟ್ಟಿ ಎರ್ಮಾಳು ಮತ್ತಿತರರು ಉಪಸ್ಥಿತರಿದ್ದರು.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಕಾವೂರು ಪೊಲೀಸ್ ಠಾಣೆಯಲ್ಲಿ ಕಳೆದ ಎರಡು ವರ್ಷಗಳಿಂದ ಹೆಡ್ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮೂಲತಃ ಬಾಗಲಕೋಟೆಯ ಲವಲೇಶ್ವರ ಗ್ರಾಮದ ಹನುಮಂತ ನಾಯ್ಕ (38) ಅವರು […]
ಉಡುಪಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್ ಕೇವಲ ಬಿಹಾರ ರಾಜ್ಯವನ್ನು ವಿಶೇಷ ಗಮನದಲ್ಲಿಟ್ಟುಕೊಂಡು ತಯಾರಿಸಿದ ಬಜೆಟ್ ಆಗಿದ್ದು ಕರ್ನಾಟಕವನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಲಾಗಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ […]
ಪಿಎಫ್ಐ ಹಾಗೂ ಎಸ್ಡಿಪಿಐ ಕಚೇರಿ ಮೇಲೆ ಎನ್ಐಎ ಅಧಿಕಾರಿಗಳು ದಾಳಿ ಹಾಗು ಮುಖಂಡರ ಬಂಧನವನ್ನು ವಿರೋಧಿಸಿ ಪಿಎಫೈ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿ ೬೬ ರ ಕಾಪುವಿನಲ್ಲಿ ಗುರುವಾರ ರಸ್ತೆ ತಡೆ ನಡೆಸಿದರು. ಯಾವುದೇ ರೀತಿಯಲ್ಲಿ […]
ಚಾಲಕನ ನಿಯಂತ್ರಣ ತಪ್ಪಿ ಡಾಬಾಕ್ಕೆ ನುಗ್ಗಿದ ಪರಿಣಾಮ ಗ್ರಾಹಕರೊಬ್ಬರಿಗೆ ಗಂಭೀರವಾಗಿ ಗಾಯವಾದ ಘಟನೆ ಮಾವಿನಕಟ್ಟೆ ಕ್ರಾಸ್ ಬಳಿ ಸೋಮವಾರ ನಡೆದಿದೆ. ಮಹಮ್ಮದ್ ಹನೀಫ್ ಮಾಲಕತ್ವದ ಮಾವಿನಕಟ್ಟೆಯ ಸರ್ಕಲ್ ಬಳಿಯಿದ್ದ ಸ್ವೀಕಾರ್ ಫ್ಯಾಮಿಲಿ ಡಾಬಾದೊಳಗೆ ಕುಂದಾಪುರದಿಂದ […]