ಉಚ್ಚಿಲ ಸೈಯದ್ ಅರಬಿ ಮಸೀದಿಯಲ್ಲಿ ಖತೀಬರಾಗಿ 30 ವರ್ಷದಿಂದ ಸೇವೆ ಸಲ್ಲಿಸುತ್ತಿದ್ದ ಹಕೀಂ ಉಸ್ತಾದ್ ಅಲ್ಪ ಕಾಲದ ಅನಾರೋಗ್ಯ ದಿಂದ ಮರಣ ಹೊಂದಿದರು ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಗಣ್ಯರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ
ರಾಜ್ಯ ಸರಕಾರ ಹಮ್ಮಿಕೊಂಡ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಕಳದಲ್ಲಿ ಪ್ರಾರಂಭವಾಗಿದ್ದು ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರೆಯಿತ್ತಿದೆ. ಶಾಲಾ ಶಿಕ್ಷಕರು ಮನೆ ಮನೆಗೆ ತೆರಳಿ ಕುಟುಂಬದ ಸದಸ್ಯರ ಮಾಹಿತಿ ಸಂಗ್ರಹಿಸುತ್ತಿದ್ದು ಯಾವುದೇ ಗೊಂದಲಗಳಿಲ್ಲದೆ ತಮ್ಮ […]
ಮೋದಿ. ಅಮಿತ್ ಶಾ ಸಹಿತ ಬಿಜೆಪಿ ನಾಯಕರು ಹಿಂದುತ್ವದ ಹೆಸರಲ್ಲಿ ಕೋಮು ಭಾವನೆಯನ್ನು ಜನಸಾಮಾನ್ಯರಲ್ಲಿ ಬಿತ್ತರಿಸಿ ಮತವನ್ನು ಪಡೆದು ಅಧಿಕಾರವನ್ನು ಗಳಿಸಿ ಆಡಳಿತ ನಡೆಸುತ್ತಿದ್ದಾರೆ ಹಿಂದುತ್ವದ ಹೆಸರಲ್ಲಿ ಹೆಚ್ಚಿನ ಜಿಲ್ಲೆಗಳಲ್ಲಿ ಬಿಜೆಪಿಯು ಗೆಲುವು ಸಾಧಿಸುತ್ತಾ […]
ಕಾಪು : ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ಕಾಪು ತಾಲೂಕು ಸಮಿತಿಗೆ ಮುಂದಿನ 2 ವರ್ಷಗಳಿಗೆ ಕಾಪುವಿನ ಹೋಟೆಲ್ K 1 ನಲ್ಲಿ ಚುನಾವಣೆ ನಡೆದು 15 ವ್ಯಕ್ತಿಗಳ ಆಯ್ಕೆ ನಡೆಯಿತು. ಈ ಚುನಾವಣಾ […]
ಬೆಳ್ಳಣ್ ಬಸ್ ನಿಲ್ದಾಣದ ಹತ್ತಿರದ ಸೂರಜ್ ಹಿಲ್ಸ್ ಕಟ್ಟಡದಲ್ಲಿ ಬೆಳ್ಳಣ್ ಕುಂಭನಿಧಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯನ್ನು ಶ್ರೀಧಾಮ ಮಾಣಿಲದ ಪರಮಹಂಸ ಸ್ವಾಮೀಜಿ ಲೋಕಾರ್ಪಣೆಗೈದರು ಬೆಳ್ಳಣ್ ಶ್ರೀ ದುರ್ಗಾಪರಮೇಶ್ವರೀ ದೇಗುಲದ ಆಡಳಿತ ಮೊಕ್ತಸರ ಬಿ.ಎಫೇಶ್ ಭಟ್ […]