ಉಚ್ಚಿಲ ಸೈಯದ್ ಅರಬಿ ಮಸೀದಿಯಲ್ಲಿ ಖತೀಬರಾಗಿ 30 ವರ್ಷದಿಂದ ಸೇವೆ ಸಲ್ಲಿಸುತ್ತಿದ್ದ ಹಕೀಂ ಉಸ್ತಾದ್ ಅಲ್ಪ ಕಾಲದ ಅನಾರೋಗ್ಯ ದಿಂದ ಮರಣ ಹೊಂದಿದರು ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಗಣ್ಯರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ
ಮಾತನಾಡಲಿದ್ದಾರೆ. ವೇದಿಕೆಯಲ್ಲಿ ವಿವಿಧ ಸಂಘಟನೆಗಳ ಮುಖಂಡರು ಮಾತನಾಡಲಿದ್ದಾರೆ. ಕಾರ್ಕಳದಲ್ಲಿ ಮೇ ದಿನಾಚರಣೆ: ಕಾರ್ಕಳದ ಬಂಡಿಮಠ ಬಸ್ ನಿಲ್ದಾಣ ಬಳಿ ಬೆಳಿಗ್ಗೆ 10ಕ್ಕೆ ಮೇ ದಿನಾಚರಣೆ ನಡೆಯಲಿದೆ.ಅಕ್ಷರ ದಾಸೋಹ, ಕಟ್ಟಡ,ಲೇಮಿನ,ಬೀಡಿ ಕಾರ್ಮಿಕರು ಭಾಗವಹಿಸಲಿದ್ದಾರೆ. ಬ್ರಹ್ಮಾವರ, ಮಧ್ಯಾಹ್ನ […]
ಉದ್ಯಾವರ ಎಸ್.ಡಿ.ಎಂ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಗೆ ನೈಋತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಡಾ. ಧನಂಜಯ ಸರ್ಜಿ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಭೋಜೇಗೌಡ ಅವರೊಂದಿಗೆ ಶಾಸಕರಾದ ಗುರ್ಮೆ ಸುರೇಶ್ […]
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಾಪು ಕ್ಷೇತ್ರ ಸಮಿತಿ ವತಿಯಿಂದ ಜಿಲ್ಲಾ ಆಸ್ಪತ್ರೆ ರಕ್ತ ನಿಧಿ ಸಂಗ್ರಹ, ಉಡುಪಿ ಇದರ ಸಹಯೋಗದೊಂದಿಗೆ ಮಜೂರು ಪಂಚಾಯತ್ ಸಭಾಂಗಣದಲ್ಲಿ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಯಿತು. […]
ಬ್ರಹ್ಮಾವರ: ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್ ಸೆಟ್) ಸಂಸ್ಥೆ, ಬ್ರಹ್ಮಾವರ ಇವರ ಆಶ್ರಯದಲ್ಲಿ ಫೋಟೋಗ್ರಫಿ ಮತ್ತು ವೀಡಿಯೋಗ್ರಫಿ ತರಬೇತಿಯ ಉದ್ಘಾಟನಾ ಸಮಾರಂಭವು ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ […]