
ಉಡುಪಿಯಿಂದ ಮಂಗಳೂರು ಕಡೆ ಹೋಗುವ ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಾಷ್ಟ್ರೀಯ ಹೆದ್ದಾರಿ 66ರ ಎರ್ಮಾಳ್ ಜಾಮಿಯ ಮಸೀದಿ ಮುಂಭಾಗ ಡಿವೈಡರ್ ಹಾಕಲಾಗಿದ್ದ ಕಬ್ಬಿಣದ ಪಟ್ಟಿಗೆ ಡಿಕ್ಕಿ ಹೊಡೆದು ಕಾರು ಸಂಪೂರ್ಣ ಜಖಂ ಗೊಂಡ ಘಟನೆ ಇಂದು ಮುಂಜಾನೆ ಸಂಭವಿಸಿದೆ ಚಾಲಕನಿಗೆ ಸಣ್ಣ ಪುಟ್ಟಗಾಯಗಳೊಂದಿಗೆ ಪಾರಾಗಿದ್ದಾನೆ
video link

