×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಕಾರ್ಯದರ್ಶಿ ಎಪಿ ಮುಹಮ್ಮದ್ ಮುಸ್ಲಿಯಾರ್ ಕಾಂತಪುರಂ ಮರಣ

ಕಲ್ಲಿಕೋಟೆ: ಖ್ಯಾತ ವಿದ್ವಾಂಸರೂ ಹಾಗೂ ಸಮಸ್ತ ಕೇರಳ ಜಂಇಯ್ಯತುಲ್ ಉಲಮಾದ ಕಾರ್ಯದರ್ಶಿಯೂ ಆದ ಎಪಿ ಮುಹಮ್ಮದ್ ಮುಸ್ಲಿಯಾರ್ ಕಾಂತಪುರಂ ನಿಧನರಾದರು.ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕಲ್ಲಿಕೋಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಕೋಝಿಕ್ಕೋಡ್ ಜಿಲ್ಲೆಯ ಕರುವಾಂಪೋಯಿಲ್ ಮೂಲದವರಾದ ಅವರು 1950 ರಲ್ಲಿ ಚೇಕುಟ್ಟಿ ಮತ್ತು ಆಯಿಷಾ ಬೀವಿ ದಂಪತಿಗಳ ಮಗನಾಗಿ ಜನಿಸಿದರು. 

Leave a Reply

Your email address will not be published. Required fields are marked *