ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಕರ್ನಾಟಕ ವತಿಯಿಂದ ಡಿಸೆಂಬರ್ 21 ರಿಂದ 27 ರ ವರೆಗೆ ಮೂಡುಬಿದಿರೆ ವಿದ್ಯಾಗಿರಿಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಸಂಕೀರ್ಣದಲ್ಲಿ “ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ” ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಇಂದು ದಿನಾಂಕ 19-12-2022 ರಂದು ಉಡುಪಿಯಿಂದ ಹೊರೆ ಕಾಣಿಕೆ ತಲುಪಿಸಿದ್ದು, ಶಾಸಕರಾದ ಶ್ರೀ ಕೆ. ರಘುಪತಿ ಭಟ್ ಅವರು ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾll. ಮೋಹನ್ ಆಳ್ವ ಅವರಿಗೆ ಹೊರೆಕಾಣಿಕೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ರಾಜ್ಯ ಆಯುಕ್ತರಾದ ಪಿ.ಜಿ.ಆರ್ ಸಿಂಧ್ಯಾ, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ಗಂಗಾಧರ್ ರಾಯ್, ಬಿ.ಜಿ ಶೆಟ್ಟಿ, ವಿಶ್ವನಾಥ್ ಶೆಣೈ, ಮುರಳಿ ಕಡೆಕಾರ್, ವಾಸುದೇವ್ ಭಟ್, ಭುವನ ಪ್ರಸಾದ್ ಹೆಗ್ಡೆ ಮತ್ತು ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ನ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಮಂಗಳೂರು: ಜೆಡಿ(ಎಸ್) ಪ್ರಧಾನ ಕಾರ್ಯದರ್ಶಿ ಹಾಗೂ ವಕ್ತಾರರಾದ ಕುಲಶೇಖರ್ನ ಸುಶೀಲ್ ನೊರೊನ್ಹಾ ಅವರು ಹೃದಯಾಘಾತದಿಂದ ಜನವರಿ 13 ರಂದು ನಿಧನರಾದರು. ಅವರಿಗೆ 60 ವರ್ಷ. ಸುಶೀಲ್ ಅವರು ಜೆಡಿ (ಎಸ್) ನ ಪ್ರಧಾನ ಕಾರ್ಯದರ್ಶಿ […]
ಬೆಂಗಳೂರು, ಫೆಬ್ರವರಿ 13, 2026: ಸೆಂಟ್ ಜೋಸೆಫ್ ವಿಶ್ವವಿದ್ಯಾಲಯವು ತನ್ನ ಮೊಟ್ಟಮೊದಲ ವಿದ್ಯಾರ್ಥಿವೇತನ ದಿನಾಚರಣೆಯಾದ “ರೂಟ್ಸ್ ಟು ವಿಂಗ್ಸ್” ಅನ್ನು ಶುಕ್ರವಾರದಂದು ವಿಶ್ವವಿದ್ಯಾಲಯದ ಮುಖ್ಯ ಸಭಾಂಗಣದಲ್ಲಿ ಆಯೋಜಿಸಿತ್ತು. ಶೈಕ್ಷಣಿಕ ಶ್ರೇಷ್ಠತೆ ಮತ್ತು ಶಿಕ್ಷಣದ ಪರಿವರ್ತಕ […]
ಕರ್ನಾಟಕ ಸರ್ಕಾರದ ಮಾಜಿ ಸಚಿವರು ಹಾಗೂ ಮಾಜಿ ಸಂಸದರು ಆದಂತಹ ಶ್ರೀ ವಿನಯ್ ಕುಮಾರ್ ಸೊರಕೆ ರವರ ತಾಯಿಯುಶ್ರೀಮತಿ ಸುನೀತಿ ಅಚ್ಯುತ ಸೊರಕೆ (91) ರವರು ಅಲ್ಪಕಾಲದ ಅಸೌಖ್ಯದಿಂದ ನಿಧನಹೊಂದಿದ್ದಾರೆ ಇವರು ಮೂರು ಜನ […]
ಎಂ ಜಿ ಎಂ ಕಾಲೇಜಿನ ವಿಶ್ರಾಂತ ಪ್ರಾಶುoಪಾಲರು, ನಿರಂತರ ಕಲೆ ಹಾಗು ಸಾಂಸ್ಕೃತಿಕ ಕ್ಷೇತ್ರದಲ್ಲಿ ತನ್ನನ್ನು ವಿಶೇಷವಾಗಿ ತೊಡಗಿಸಿ ಕೊಂಡಿದ್ದ ಲಕ್ಷ್ಮೀನಾರಾಯಣ ಕಾರಂತರಿಗೆ ಗುರುವಾರದಂದು ಉಡುಪಿ ತುಳು ಕೂಟದ ವತಿಯಿಂದ ಹೋಟೆಲ್ ಡಯಾನದಲ್ಲಿ ಅಭಿನಂದಿಸಿ […]