ಮಂಗಳೂರು: ಇಂದು ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಮಂಗಳೂರು ವಿವಿಯ ಪದವಿ ಫಲಿತಾಂಶಕ್ಕೆ ವಿಳಂಬ ಧೋರಣೆ ಅನುಸರಿಸುತ್ತಿರುವುದನ್ನು ಪ್ರಶ್ನಿಸಿ ಎಬಿವಿಪಿ ಕಾರ್ಯಕರ್ತರು ಮುತ್ತಿಗೆ ಹಾಕಿದ ಘಟನೆ ನಡೆದಿದೆ. ಈ ವೇಳೆ ಪೊಲೀಸರು ಮತ್ತು ಎಬಿವಿಪಿ ಕಾರ್ಯಕರ್ತರ ನಡುವೆ ತಳ್ಳಾಟ ನಡೆದಿದೆ.ಇಂದು ಮಂಗಳೂರು ವಿವಿಯ ಪರೀಕ್ಷಾ ಫಲಿತಾಂಶ ವಿಳಂಬದ ವಿರುದ್ಧ ಎಬಿವಿಪಿ ನೇತೃತ್ವದಲ್ಲಿ ಡೆದ ಪ್ರತಿಭಟನೆ ತಾರಕಕ್ಕೇರಿದ್ದು ಪೊಲೀಸರು, ಎಬಿವಿಪಿ ಕಾರ್ಯಕರ್ತರ ನಡುವೆ ನೂಕಾಟ, ತಳ್ಳಾಟ ನಡೆದಿದೆ. ಸುಮಾರು 400 ರಷ್ಟಿದ್ದ ಎಬಿವಿಪಿ ವಿದ್ಯಾರ್ಥಿಗಳು ಮಂಗಳೂರು ವಿ.ವಿ ಆಡಳಿತ ಸೌಧದ ಆವರಣಕ್ಕೆ ಬಂದಾಗ ಪೊಲೀಸರು ಅವರನ್ನ ತಡೆದಿದ್ದಾರೆ. ಎಬಿವಿಪಿ ಕಾರ್ಯಕರ್ತರು ಬ್ಯಾರಿಕೇಡ್ಗಳನ್ನು ತಳ್ಳಿ ಆಡಳಿತ ಸೌಧದೊಳಗೆ ನುಗ್ಗಿದ್ದು ಪೊಲೀಸರು ಅವರನ್ನ ತಡೆಯಲು ಯತ್ನಿಸಿದ್ದು ಈ ವೇಳೆ ತಳ್ಳಾಟ ಉಂಟಾಗಿದೆ.
ಮಂಡ್ಯ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿಯೊಬ್ಬರು ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ನೇಣಿಗೆ ಶರಣಾಗಿದ್ದಾಳೆ. ಮದ್ದೂರಿನ ಹೊಳೆಬೀದಿ ನಿವಾಸಿ ಉಸ್ನಾ ಕೌಸರ್ (30) ಮೂರು ಮಕ್ಕಳನ್ನು ಕೊಂದು ತಾನು ಸೂಸೈಡ್ ಮಾಡಿಕೊಂಡ ಮಹಿಳೆ. ಹಾರಿಸ್ […]
ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ ಉತ್ತರ ವಲಯ ಇವರ ವತಿಯಿಂದ ರಾಷ್ಟ್ರೀಯ ಹೆದ್ದಾರಿ ಪರ್ಕಳದಿಂದ- ಗುಡ್ಡೆಯಂಗಡಿ ವರೆಗಿನ ಮುಖ್ಯ ರಸ್ತೆಯನ್ನು ದುರಸ್ಥಿಗೊಳಿಸುವಂತೆ ಆಗ್ರಹಿಸಿ ಮತ್ತು ಉಡುಪಿ ಜಿಲ್ಲಾಡಳಿತ ಮತ್ತು ಕೇಂದ್ರ ಸರಕಾರ ಹಾಗೂ ಬಿಜೆಪಿ […]
ದೇಶದ ಮೊದಲ ಶಿಕ್ಷಣ ಮಂತ್ರಿ ಅಬುಲ್ ಕಲಾಂ ಆಝಾದ್, ಫಾತಿಮಾ ಶೇಕ್, ಫಕ್ರುದ್ದೀನ್ ಅಲಿ ಅಹಮದ್, ವೀರ್ ಅಬ್ದುಲ್ ಹಮೀದ್, ಎ ಪಿ ಜೆ ಕಲಾಂ, ಮೌಲಾನ ವಹಿದುದ್ಧಿನ್ ಖಾನ್, ಡಾ.ಮಿರ್ಝ ಯಾವರ್ ಬೇಗ್, […]
ನಂದಿಕೂರು . ಬೆಂಗಳೂರು ಭಾಗದಲ್ಲಿ ಜಾತ್ರೆಗಳು ನಡೆಯುತ್ತದೆ.ಕಂಬಳವು ಬಹಳ ಶ್ರಮ, ಶ್ರದ್ಧೆಯಿಂದ ನಡೆಯುತ್ತದೆ ಕಂಬಳವೆಂದರೆ ಬೆಂಗಳೂರಿಗರಿಗೆ ಗೊತ್ತಿಲ್ಲ ಅಲ್ಲಿ ಸಂಬಳ ಗೊತ್ತು. ಇಲ್ಲಿ . ಮುಂದೆಯು ನಡೆಯಲಿ ಎಂದು ಕರ್ನಾಟಕ ವಿಧಾನ ಪರಿಷತ್ ವಿಪಕ್ಷ […]