ಮಂಗಳೂರು: ಇಂದು ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಮಂಗಳೂರು ವಿವಿಯ ಪದವಿ ಫಲಿತಾಂಶಕ್ಕೆ ವಿಳಂಬ ಧೋರಣೆ ಅನುಸರಿಸುತ್ತಿರುವುದನ್ನು ಪ್ರಶ್ನಿಸಿ ಎಬಿವಿಪಿ ಕಾರ್ಯಕರ್ತರು ಮುತ್ತಿಗೆ ಹಾಕಿದ ಘಟನೆ ನಡೆದಿದೆ. ಈ ವೇಳೆ ಪೊಲೀಸರು ಮತ್ತು ಎಬಿವಿಪಿ ಕಾರ್ಯಕರ್ತರ ನಡುವೆ ತಳ್ಳಾಟ ನಡೆದಿದೆ.ಇಂದು ಮಂಗಳೂರು ವಿವಿಯ ಪರೀಕ್ಷಾ ಫಲಿತಾಂಶ ವಿಳಂಬದ ವಿರುದ್ಧ ಎಬಿವಿಪಿ ನೇತೃತ್ವದಲ್ಲಿ ಡೆದ ಪ್ರತಿಭಟನೆ ತಾರಕಕ್ಕೇರಿದ್ದು ಪೊಲೀಸರು, ಎಬಿವಿಪಿ ಕಾರ್ಯಕರ್ತರ ನಡುವೆ ನೂಕಾಟ, ತಳ್ಳಾಟ ನಡೆದಿದೆ. ಸುಮಾರು 400 ರಷ್ಟಿದ್ದ ಎಬಿವಿಪಿ ವಿದ್ಯಾರ್ಥಿಗಳು ಮಂಗಳೂರು ವಿ.ವಿ ಆಡಳಿತ ಸೌಧದ ಆವರಣಕ್ಕೆ ಬಂದಾಗ ಪೊಲೀಸರು ಅವರನ್ನ ತಡೆದಿದ್ದಾರೆ. ಎಬಿವಿಪಿ ಕಾರ್ಯಕರ್ತರು ಬ್ಯಾರಿಕೇಡ್ಗಳನ್ನು ತಳ್ಳಿ ಆಡಳಿತ ಸೌಧದೊಳಗೆ ನುಗ್ಗಿದ್ದು ಪೊಲೀಸರು ಅವರನ್ನ ತಡೆಯಲು ಯತ್ನಿಸಿದ್ದು ಈ ವೇಳೆ ತಳ್ಳಾಟ ಉಂಟಾಗಿದೆ.
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆಸಿದ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ದ ಲೋಕಸಭಾ ವಿಪಕ್ಷ ನಾಯಕರಾದ ರಾಹುಲ್ ಗಾಂಧಿಯವರು ದೇಶವ್ಯಾಪಿ ನಡೆಸುತ್ತಿರುವ “ಸ್ಟಾಪ್ ವೋಟ್ ಚೋರಿ” ಅಭಿಯಾನಕ್ಕೆ ಬೆಂಬಲವಾಗಿ ಸಹಿ ಸಂಗ್ರಹ ಅಭಿಯಾನಕ್ಕೆ ಕಾರ್ಕಳ ಕಾಂಗ್ರೆಸ್ […]
ಉಡುಪಿ: ರಾಂಪುರ ಸರ್ಕಲ್ ನಿಂದ ಮೂಡುಬೆಳ್ಳೆ ಮಾರ್ಗದ ಪಡುಅಲೆವೂರು ಸೇತುವೆಯ ಬಳಿ ರಸ್ತೆ ಸಂಪೂರ್ಣ ಹಾಳಾಗಿದ್ದು, ವಾಹನ ಸಂಚಾರಕ್ಕೆ ಸಾಕಷ್ಟು ತೊಂದರೆಯಾಗಿದೆ. ಸಂಬಂಧಪಟ್ಟ ಇಲಾಖೆ ಹಾಗೂ ಜನಪ್ರತಿನಿಧಿಗಳು ಯಾವುದೇ ಸ್ಪಂದನೆ ನೀಡುತ್ತಿಲ್ಲ. ಹೀಗಾಗಿ ಅಲೆವೂರು […]
ಪ್ರಾಥಮಿಕ ಆರೋಗ್ಯ ಕೇಂದ್ರ, ಪಡುಬಿದ್ರಿ ಇದರ ಆರೋಗ್ಯ ರಕ್ಷಾ ಸಮಿತಿ ಸಭೆಯಲ್ಲಿ ಇಂದು ದಿನಾಂಕ 08-11-2023 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು ತಮ್ಮ ಸಲಹೆ ಸೂಚನೆಗಳನ್ನು ನೀಡಿದರು. ಈ ಸಂದರ್ಭದಲ್ಲಿ […]
ಉಡುಪಿ: ದೇಶದ ಪ್ರಸಿದ್ಧ ಖಾಸಗಿ ಹಣಕಾಸು ಸಂಸ್ಥೆ ಶ್ರೀ ರಾಮ್ ಫೈನಾನ್ಸ್ ಲಿಮಿಟೆಡ್ ವತಿಯಿಂದ ಜನವರಿ 4 ರಂದು ಉಡುಪಿಯ ಬನ್ನಂಜೆ ಶ್ರೀನಾರಾಯಣ ಗುರು ಸಭಾ ಭವನದಲ್ಲಿ ಬೆಳಿಗ್ಗೆ 10 ಗಂಟೆಗೆ ಒಂದು ಸಾವಿರ […]