ಬ್ಯಾಡ್ಮಿಂಟನ್ ಏಷ್ಯಾ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಗೆದ್ದ ಮೊದಲ ಭಾರತೀಯ ಕಾರ್ಕಳದ ಆಯುಷ್ ಶೆಟ್ಟಿ ಯವರನ್ನು ರಾಜ್ಯದ ಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಸಿದ್ದರಾಮಯ್ಯನವರು ಇಂದು ವಿಧಾನಸೌಧದ ಕಚೇರಿಯಲ್ಲಿ ಅಭಿನಂದಿಸಿ ಶಾಲು ಹಾಕಿ ಗೌರವಿಸಿದರು. […]
ಕಾಪು: ಪೆರ್ಣಂಕಿಲ ಶಂಕರ ಪ್ರತಿಷ್ಠಾನದ ವತಿಯಿಂದ ಸಮಾಜಿಕ, ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರಲಾಗುತ್ತಿದ್ದು ಈ ಬಾರಿ ದೀಪಾವಳಿಯನ್ನು ಅರ್ಥೂರ್ಣವಾಗಿಸುವ ನಿಟ್ಟಿನಲ್ಲಿ ಅಕ್ಟೋಬರ್ 26ರಂದು ಸಂಜೆ 4 ಗಂಟೆಗೆ ಕಾಪು ಬೀಚ್ ನಲ್ಲಿ ಗೂಡುದೀಪ ಸ್ಪರ್ಧೆಯನ್ನು […]
ಕುಂದಾಪುರ: ನಾಗೂರು ರಾಷ್ಟ್ರೀಯ ಹೆದ್ದಾರಿ 66 ರ ಮಸೀದಿ ಎದುರು ಉರ್ದು ಶಾಲೆ ಸಮೀಪವಿರುವ ರವಿರಾಜ್ ಶೆಟ್ಟಿ ಚೇರ್ಕಾಡಿ ಅವರ ಒಡೆತನದ ದುರ್ಗಾರಶ್ಮಿ ಹಾರ್ಡವೇರ್ ಅಂಗಡಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಆಕಸ್ಮಿಕವಾಗಿ ಬೆಂಕಿ […]
ಕರಾವಳಿಯ ಅಭಿವೃದ್ಧಿಗೆ ಪ್ರತ್ಯೇಕ ಪ್ರವಾಸ ನೀತಿಯನ್ನು ರೂಪಿಸುವ ಚಿಂತನೆ ಹಾಗೂ ತುಳುನಾಡಿನ ಆಚರಣೆಗಳಾದ ದೈವ ಕೋಲ, ನೇಮೋತ್ಸವ, ಯಕ್ಷಗಾನಗಳನ್ನು ನಡೆಸಲು ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳುವುದಾಗಿ ಭರವಸೆ ನೀಡಿರುವ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು […]