ಶಿರ್ವ: ಕೆಂಪು ಕಲ್ಲುಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಬಂಟಕಲ್ ಅರಸೀಕಟ್ಟೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶನಿವಾರ ನಡೆದಿದೆ ಚಾಲಕ ಮತ್ತು ಕ್ಲೀನರ್ ಯಾವುದೇ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ.
ಧಾರವಾಡ ರಂಗಾಯಣದಲ್ಲಿ ಸಂಪೂರ್ಣ ವಾರ್ತೆ ದ್ರಶ್ಯ ಮಾಧ್ಯಮ ಆಯೋಜಿಸಿದ ಕರ್ನಾಟಕದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಯಶಸ್ವೀ ನಕ್ಷತ್ರಗಳಿಗೆ ರಾಜ್ಯ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಉಡುಪಿ ಸಂತೆಕಟ್ಟೆಯ ಲಕ್ಷ್ಮಿ ಮತ್ತು ಪ್ರಕಾಶ್ ಶೆಟ್ಟಿ ದಂಪತಿಗಳ ಪುತ್ರಿ […]
ಪಡುಬಿದ್ರಿ: ತುಳುನಾಡಿನ ಸಂಸ್ಕೃತಿ, ಸಂಪ್ರದಾಯ, ಆಹಾರ ಪದ್ಧತಿ ಹಾಗೂ ಹಿರಿಯರ ಜೀವನಶೈಲಿಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವಲ್ಲಿ ‘ಆಟಿದೊಂಜಿ ದಿನ’ದಂತಹ ಕಾರ್ಯಕ್ರಮಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಪ್ರಬೋಧ್ ಚಂದ್ರ ಹೆಜಮಾಡಿ ಹೇಳಿದರು. ಪಡುಬಿದ್ರಿಯಲ್ಲಿ ಸೆರಾಕೇರ್ […]
ಶ್ರೀ ಕೃಷ್ಣ ಮಠ, ಪರ್ಯಾಯ ಶ್ರೀ ಶೀರೂರು ಮಠ, ಉಡುಪಿ ಆಶ್ರಯದಲ್ಲಿ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಉಡುಪಿ ವಲಯದ ನೇತೃತ್ವದಲ್ಲಿ, ಲಯನ್ಸ್ ಕ್ಲಬ್ ಮುನಿಯಾಲು ಸಹಕಾರದೊಂದಿಗೆ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಸ್ಪರ್ಧೆ-2026 […]
ಬೆಂಗಳೂರು, ಸೆಪ್ಟೆಂಬರ್ 27: ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದ ದ್ವಿತೀಯ ಪದವಿ ಪ್ರದಾನ ಸಮಾರಂಭ ಶನಿವಾರ ದಂದು ನಡೆಯಿತು. ಮೊದಲಿಗೆ ರ್ಯಾಂಕ್ ಹೋಲ್ಡರ್ಸ್ ಮತ್ತು ವಿಶೇಷ ಪ್ರಶಸ್ತಿ ವಿಜೇತರ ಮೆರವಣಿಗೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು.ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ತಾವರ್ […]