ಶಿರ್ವ: ಕೆಂಪು ಕಲ್ಲುಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಬಂಟಕಲ್ ಅರಸೀಕಟ್ಟೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶನಿವಾರ ನಡೆದಿದೆ ಚಾಲಕ ಮತ್ತು ಕ್ಲೀನರ್ ಯಾವುದೇ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ.
ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಸಮಿತಿ ವತಿಯಿಂದ ಕೇಂದ್ರ ಸರಕಾರದ ವೈಫಲ್ಯ ಮತ್ತು ಸುಳ್ಳು ಆರೋಪದ ವಿರುದ್ಧ ಪ್ರತಿಭಟನೆ ಗ್ರಾಮೀಣ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ನೇತೃತ್ವದಲ್ಲಿ ಪ್ರತಿಭಟನೆಯನ್ನು ಪಡುಬಿದ್ರಿ […]
ಉಡುಪಿ: ಗುರು ನಿತ್ಯಾನಂದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿ. ಉಡುಪಿ ಇದರ ರಜತ ಸಂಭ್ರಮದ ಲಾಂಛನ ಅನಾವರಣ ಕಾರ್ಯಕ್ರಮ ಉಡುಪಿ ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರದ ಸಭಾಂಗಣದಲ್ಲಿ ಗುರುವಾರ ನಡೆಯಿತು. ಲಾಂಛನ […]
ಕಾರ್ಕಳದ ಗಾಂಧಿ ಮೈದಾನದಲ್ಲಿ ಮಾಜಿ ಶಾಸಕ ದಿ. ಗೋಪಾಲ ಭಂಡಾರಿ ಸ್ಮರಣಾರ್ಥ ನಡೆಯುತ್ತಿರುವ ಕ್ರೀಡಾಕೂಟದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿ, ಬೆಲೆಯೇರಿಕೆ, ಕಾಮಗಾರಿಗಳಲ್ಲಿ 40% ಕಮಿಷನ್,ಪಿಎಸ್ಐ ಹಗರಣ ಸಾಕಷ್ಟು ವೈಫಲ್ಯಗಳ ಸರಮಾಲೆಗಳನ್ನು […]
ಶಿರ್ವ ಫೈಝುಲ್ ಇಸ್ಲಾಂ ಪಬ್ಲಿಕ್ ಸ್ಕೂಲ್ 2024-25ನೇ ಸಾಲಿಗೆ ಶಾಲಾ ಪ್ರವೇಶಾತಿ ಆರಂಭವಾಗಿದ್ದು ಉತ್ತಮ ಗುಣ ಮಟ್ಟದ ಶಿಕ್ಷಣ ಇದರೊಂದಿಗೆ ಕಂಪ್ಯೂಟರ್ ಅಬಕಾಸ್ ಕ್ರೀಡೆಗೆ ಪ್ರೋತ್ಸಾಹ ದೊಂದಿಗೆ ಈ ಬಾರಿ ನಿಮ್ಮ ಮಗು ಉತ್ತಮ […]