ಕಾಪು : ರಾ.ಹೆ 66ರ ಮೇಲ್ಸೇತುವೆಯಲ್ಲಿ ಬೈಕ್-ಅಂಬುಲೆನ್ಸ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಉಚ್ಚಿಲದ ನಿವಾಸಿ ರಿತೇಶ್ ದೇವಾಡಿಗ (34) ಗಂಭೀರವಾಗಿ ಗಾಯಗೊಂಡ ಆಸ್ಪತ್ರೆಗೆ ಸಾಗಿಸುವ ಹಾದಿಯಲ್ಲಿ ಸಾವನ್ನಪ್ಪಿದ್ದಾರೆ ಸ್ಥಳಕ್ಕೆ ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ
ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಗೀತಾನಂದ ಫೌಂಡೇಶನ್ ಮಣೂರು, ಕಾಪು ತಾ| ಕನ್ನಡ ಸಾಹಿತ್ಯ ಪರಿಷತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ಪಡುಬಿದ್ರಿಯ ಪಿ. ಕೆ. ಸದಾನಂದ ಅವರನ್ನು ಜಿಲ್ಲಾ […]
ಕಾಪು : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿ (ಕಾಪು ) ವಿಧಾನ ಸಭಾ ಸಮಿತಿಯ ಕ್ಷೇತ್ರ ಪ್ರತಿನಿಧಿ (ARC) ಸಭೆ ಸಪ್ಟಂಬರ್ 01 ರಂದು ಆದಿತ್ಯವರು ಉಚ್ಚಿಲ ತವಕ್ಕಲ್ ಹಾಲ್ ಸಭಾಂಗಣದಲ್ಲಿ […]
ಉಡುಪಿ, ನ.29:- ಎಂಜಿಎಂ ಕಾಲೇಜು 75ನೇ ವಾರ್ಷಿಕೋತ್ಸವದ ಅಂಗವಾಗಿ ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಎಂಜಿಎಂ ಕಾಲೇಜಿನ ವಸ್ತುಪ್ರದರ್ಶನವನ್ನು ಉದ್ಘಾಟಿಸಿದರು. ಉದ್ಘಾಟಿಸಿ ಮಾತನಾಡಿದ ಅವರು, “ಈ ಪ್ರದರ್ಶನವು ಕಾಲೇಜಿನ ಸಮರ್ಪಣಾ ಭಾವ ಮತ್ತು ದೂರದೃಷ್ಟಿಗೆ ಸಾಕ್ಷಿಯಾಗಿದೆ. […]
ಕಾಪು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ, ನೂತನ ಅಧ್ಯಕ್ಷರ, ಪದಾಧಿಕಾರಿಗಳ ಮತ್ತು ಕಾರ್ಯಕಾರಿ ಸಮಿತಿ ಸದಸ್ಯರ ” ಪದಗ್ರಹಣ ” ಕಾರ್ಯಕ್ರಮವು, ಇಂದು – 17/06/2025 ರ, ಮಂಗಳವಾರ ದಂದು ಅಪರಾಹ್ನ ಗಂಟೆ 3.30 […]