ಕಾಪು : ರಾ.ಹೆ 66ರ ಮೇಲ್ಸೇತುವೆಯಲ್ಲಿ ಬೈಕ್-ಅಂಬುಲೆನ್ಸ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಉಚ್ಚಿಲದ ನಿವಾಸಿ ರಿತೇಶ್ ದೇವಾಡಿಗ (34) ಗಂಭೀರವಾಗಿ ಗಾಯಗೊಂಡ ಆಸ್ಪತ್ರೆಗೆ ಸಾಗಿಸುವ ಹಾದಿಯಲ್ಲಿ ಸಾವನ್ನಪ್ಪಿದ್ದಾರೆ ಸ್ಥಳಕ್ಕೆ ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ
ಉಡುಪಿ-ಚಿಕ್ಕಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದ ಜಯಪ್ರಕಾಶ್ ಹೆಗ್ಡೆಯವರು ಎಪ್ರಿಲ್ 3 ರಂದು ಬುಧವಾರ ಬೆಳಿಗ್ಗೆ 11.00 ಗಂಟೆಗೆ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆ ಮಾಡುವುದಕ್ಕೂ ಮುನ್ನ ಅಂದು […]
ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ವಿವಿಧ ಘಟಕಗಳ ಪದಾಧಿಕಾರಿಗಳು , ಕಾಂಗ್ರೆಸ್ ಜನಪ್ರತಿನಿಧಿಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಉದಯ ಶೆಟ್ಟಿ ಮುನಿಯಾಲು ಅವರು ಕಾರ್ಕಳ ಹಾಗೂ ಹೆಬ್ರಿ […]
ಮಹಮ್ಮದ್ ಪೈಗಂಬರ ಅವರ ಜನ್ಮದಿನದ ದಿನಾಚರಣೆಯ ಪ್ರಯುಕ್ತ ಎಸ್ ವೈ ಎಸ್ ಹಾಗೂ ಎಸ್ ಎಸ್ ಎಫ್ ವತಿಯಿಂದ ಶುಕ್ರವಾರ ಸಂಜೆ ಕಾಪುವಿನ ಪೋಲಿಪು, ಜುಮ್ಮಾ ಮಸೀದಿಯ ದರ್ಗಾದಲ್ಲಿ ಚಾಲನೆ ನೀಡಲಾಯಿತು. ರ್ಯಾಲಿಯ ಕಾಪು ಪೇಟೆಯಲ್ಲಿ […]
ಶರನ್ನವರಾತ್ರಿ ಮಹೋತ್ಸವದ 4 ದಿನವಾದ ಸೆಪ್ಟೆಂಬರ್ 25ರಂದು ಬೆಳಿಗ್ಗೆ ನವದುರ್ಗಾ ಲೇಖನ ಯಜ್ಞ ಲೇಖನ ಮಂಟಪದಲ್ಲಿ ದೇವಳದಲ್ಲಿಯೇ ನವದುರ್ಗಾ ಲೇಖನವನ್ನು ಬರೆಯಲು “ಲೇಖನ ಯಜ್ಞದ ಪುಣ್ಯ ಭೂಮಿ”ಗೆ ಪ್ರಧಾನ ತಂತ್ರಿ ಜ್ಯೋತಿಷ್ಯ ವಿದ್ವಾನ್ ಕೊರಂಗ್ರಪಾಡಿ […]