ಕಾಪು : ರಾ.ಹೆ 66ರ ಮೇಲ್ಸೇತುವೆಯಲ್ಲಿ ಬೈಕ್-ಅಂಬುಲೆನ್ಸ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಉಚ್ಚಿಲದ ನಿವಾಸಿ ರಿತೇಶ್ ದೇವಾಡಿಗ (34) ಗಂಭೀರವಾಗಿ ಗಾಯಗೊಂಡ ಆಸ್ಪತ್ರೆಗೆ ಸಾಗಿಸುವ ಹಾದಿಯಲ್ಲಿ ಸಾವನ್ನಪ್ಪಿದ್ದಾರೆ ಸ್ಥಳಕ್ಕೆ ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ
ಬಾಡಿಗೆ ಮನೆಯಲ್ಲಿ ವ್ಯಕ್ತಿ ನೇಣಿಗೆ ಶರಣು ಕಾಪು ತಾಲೂಕಿನ ಪಡುಬಿದ್ರಿಯ ಬಾಲಗಣಪತಿ ರಸ್ತೆಯ ಖುಷಿ ಟವರ್ಸ್ ಎಂಬ ಖಾಸಗಿ ಕಟ್ಟಡದ ಕೋಣೆಯಲ್ಲಿ ಬಾಡಿಗೆಗೆ ಒಂಟಿಯಾಗಿ ವಾಸವಿದ್ದ ವ್ಯಕ್ತಿಯೊಬ್ಬರು ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ […]
ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕದ ಆಶ್ರಯದಲ್ಲಿ ‘ಮನೆಯೇ ಗ್ರಂಥಾಲಯ’ ಎಂಬ ವಿನೂತನ ಕಾರ್ಯಕ್ರಮಕ್ಕೆ ಕನ್ನಡದ ಹಿರಿಯ ವಿದ್ವಾಂಸ ನಾಡೋಜ ಡಾ ಕೆ. ಪಿ. ರಾವ್ ಅವರು ಇದೇ ಬರುವ […]
ಉಡುಪಿ, ಎಸ್ಕೆಪಿಎ ಉಡುಪಿ ವಲಯಾಧ್ಯಕ್ಷ ಬ್ರಹ್ಮಗಿರಿಯ ಸುರಭಿ ಸ್ಟುಡಿಯೋ ಮಾಲಕ ಸುಧೀರ್ ಶೆಟ್ಟಿ ಅವರ ಪತ್ನಿ ಪ್ರತಿಭಾ ಎಸ್ ಶೆಟ್ಟಿ(46) ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ […]
ಭಾರತ್ ಸ್ಕೌಟ್ ಮತ್ತು ಗೈಡ್ಸ್ ಉಡುಪಿ ಸಂಸ್ಥೆಯ ಅಧ್ಯಕ್ಷರಾದ ಜಿಲ್ಲಾಧಿಕಾರಿ ಸ್ವರೂಪ್ ಟಿ.ಕೆ ಯವರನ್ನು ಭೇಟಿಯಾಗಿ ವಿಚಾರ ವಿನಿಮಯ ಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಮುಖ್ಯ ಆಯುಕ್ತರಾದ ಜಯಕರ ಶೆಟ್ಟಿ ಇಂದ್ರಾಳಿ, ಸ್ಕೌಟ್ಸ್ ಆಯುಕ್ತರಾದ […]