ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಬಿಜೆಪಿಯ ಬಾಬುರಾವ್ ಚಿಂಚನಸೂರ್ ಸೋಮವಾರ ರಾತ್ರಿ ರಾಜೀನಾಮ ನೀಡಿದ್ದಾರೆ. ಬಾಬುರಾವ್ ಚಿಂಚನಸೂರ್ ಅವರ ರಾಜೀನಾಮೆಯನ್ನು ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅಂಗೀಕರಿಸಿದ್ದಾರೆ.
ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಹಾಗೂ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ ವತಿಯಿಂದ ಪ್ರದಾನ ಮಾಡುತ್ತಿರುವ ಆರನೇ ವರ್ಷದ ‘ಮಲಬಾರ್ ವಿಶ್ವರಂಗ ಪುರಸ್ಕಾರ 2025ಕ್ಕೆ ‘ ರಾಜ್ಯ ಮತ್ತು ಹೊರರಾಜ್ಯದ ಐವರು […]
ಕಾಪು ಪೇಟೆಯಲ್ಲಿ ಆಟೋರಿಕ್ಷಾದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಅನ್ನ ಭಾಗ್ಯ ಯೋಜನೆಯ 250 kg ಅಕ್ಕಿಯನ್ನು ಸೀಝ್ ಮಾಡಿದ ತಹಶಿಲ್ದಾರ್ ಡಾ.ಪ್ರತಿಭಾ ಆರ್ ಆರೋಪಿಗಳ ಮೇಲೆ FIR ದಾಖಲಿಸಿದ್ದಾರೆ. ಲವ ಕರ್ಕೇರ ಎನ್ನುವವರ ಖಚಿತ ಮಾಹಿತಿಯ […]
ಕೇಂದ್ರದ ಮೋದಿ ಸರ್ಕಾರದ ಬೆಲೆ ಏರಿಕೆ ನೀತಿ. ಹಾಗೂ ಸುಳ್ಳು ಭರವಸೆಗಳು ಮತ್ತು ಕೇವಲ ಅಧಿಕಾರಕ್ಕಾಗಿ ಹಿಂದುತ್ವವನ್ನು ಬಳಸುವುದು ಈ ಎಲ್ಲ ಕಾರಣಗಳಿಂದ ಕಂಗೆಟ್ಟ ಮತದಾರರು ಕಾಂಗ್ರೆಸ್ ಪಕ್ಷದ ಸರಕಾರ ತಮಗೆ ನೀಡಿದಂತಹ ಗ್ಯಾರಂಟಿ […]
ಮಹಾರಾಷ್ಟ್ರ: ತುಳುಕೂಟ ಪುಣೆ (ರಿ)ವತಿಯಿಂದ ಬೊಳ್ಳಿ ಪರ್ಬ-2024 ತುಳುನಾಡ ಜಾತ್ರೆ ತುಳುಕೂಟ ರಜತ ಸಂಭ್ರಮದ ಕಾರ್ಯಕ್ರಮದಲ್ಲಿ ಕಾಪುವಿನ ಸಮಾಜ ಸೇವಕ ಹತ್ತಾರು ಸಾಮಾಜಿಕ ಸಂಘ ಸಂಸ್ಥೆಗಳಲ್ಲಿ ಮುಂಚೂಣಿಯಲ್ಲಿ ಗುರುತಿಸಿ ತನ್ನದೆ ಆದ ರೀತಿಯಲ್ಲಿ ಜನರಿಗೆ […]