ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಬಿಜೆಪಿಯ ಬಾಬುರಾವ್ ಚಿಂಚನಸೂರ್ ಸೋಮವಾರ ರಾತ್ರಿ ರಾಜೀನಾಮ ನೀಡಿದ್ದಾರೆ. ಬಾಬುರಾವ್ ಚಿಂಚನಸೂರ್ ಅವರ ರಾಜೀನಾಮೆಯನ್ನು ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅಂಗೀಕರಿಸಿದ್ದಾರೆ.
ಕಾಪು ಪುರಸಭೆಯಲ್ಲಿ ಪೌರ ಕಾರ್ಮಿಕರ ದಿನಾಚರಣೆ ಪುರಸಭೆಯ ಪೌರ ಕಾರ್ಮಿಕರ ಸಹಿತ ೩೫ ಮಂದಿಗೆ ಸನ್ಮಾನ ಪೌರ ಕಾರ್ಮಿಕರ ದಿನಾಚರಣೆ ಪ್ರಯುಕ್ತ ವಿವಿಧ ಸ್ಪರ್ಧೆ ಆಯೋಜನೆ ಸ್ಪರ್ಧೆಗಳಲ್ಲಿ ಗೆದ್ದವರಿಗೆ ಬಹುಮಾನ ವಿತರಣೆ ಪುರಸಭೆ […]
“ನಾವು ಸಂವಿಧಾನವನ್ನು ರಕ್ಷಣೆ ಮಾಡುವವರಿಗೆ ಮತ ಹಾಕಬೇಕೇ ಹೊರತು, ಸಂವಿಧಾನ ನಾಶಪಡಿಸುವವರಿಗಲ್ಲ. ಸಂವಿಧಾನ ಶೋಷಿತರನ್ನು ರಾಷ್ಟ್ರಪತಿಯನ್ನಾಗಿ ಮಾಡಿದರೆ, ಮನುವಾದ ಗುಲಾಮರನ್ನಾಗಿ ಮಾಡುತ್ತದೆ. ಇಂದು ದೇಶದ ಪ್ರಜಾಪ್ರಭುತ್ವ ದಿವಾಳಿಯಾಗಿದೆ.” ಎಂದು ಮೈಸೂರು ಉರಿಲಿಂಗ ಪೆದ್ದಿಮಠದ ಜ್ಞಾನ […]
ಉಡುಪಿ ವಿಧಾನಸಭಾ ಕ್ಷೇತ್ರದ ಬ್ರಹ್ಮಾವರ ತಾಲೂಕು ಉಪ್ಪೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಲವಾರು ವರ್ಷಗಳಿಂದ ವಾಸವಾಗಿರುವ 55 ಕುಟುಂಬಗಳಿಗೆ 94/CC ಅಡಿಯಲ್ಲಿ ಖಾಯಂ ನಿವೇಶನ ಹಕ್ಕುಪತ್ರವನ್ನು ಶಾಸಕ ಶ್ರೀ ಕೆ. ರಘುಪತಿ ಭಟ್ ಅವರು […]
ಉಡುಪಿ: ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರು ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಉಡುಪಿಯ ಕಾರ್ಕಳ ಕ್ಷೇತ್ರದಿಂದ ಸ್ಪರ್ಧಿಸಲು ತೀರ್ಮಾನಿಸಿದ್ದಾರೆ. ಇದಕ್ಕೆ ಈಗಾಗಲೇ ಭರ್ಜರಿ ತಯಾರಿ ನಡೆಸಿದ್ದಾರೆ. ಅಲ್ಲದೇ ಕಾರ್ಕಳದಲ್ಲಿ ಚುನಾವಣೆ ಪ್ರಚಾರದ […]