ಬೆಂಗಳೂರು : ಮೂಡಲಪಾಯ ಯಕ್ಷಗಾನದ ಅಭ್ಯುದಯವನ್ನು ಬೆಂಬಲಿಸಲು ಅಕಾಡೆಮಿ ಬದ್ಧವಾಗಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ‘ಕರ್ನಾಟಕ ಯಕ್ಷಗಾನ ಅಕಾಡೆಮಿಯು ಪಡುವಲಪಾಯ ಮತ್ತು ಮೂಡಲಪಾಯ ಯಕ್ಷಗಾನ […]
ಬ್ರಹ್ಮಾವರ: ಉಡುಪಿ ವಿಧಾನಸಭೆ ಕ್ಷೇತ್ರದ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ರಾಘವೇಂದ್ರ ಶೆಟ್ಟಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ನೇಮಕ ಮಾಡಿ ಆದೇಶಿಸಿದ್ದಾರೆ.ತಕ್ಷಣ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ಸಿನ […]
ಮಾಹೆ ~ಎoಐಟಿ ಯ ಎನ್ ಎಸ್ ಎಸ್ ಕಾರ್ಯಕ್ರಮ ಅಧಿಕಾರಿ ಡಾ. ಬಾಲಕೃಷ್ಣ ಎಸ್ ಮದ್ದೋಡಿ ಅವರು ಪರಿಸರ ಶಿಕ್ಷಣ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಚಟುವಟಿಕೆಗಳ ಅತ್ಯುತ್ತಮ ಕೆಲಸಕ್ಕಾಗಿ ಪ್ರತಿಷ್ಠಿತ ಇಂಡಿಯಾ ಪ್ರೈಮ್ […]
ಹೆಜಮಾಡಿ : ಪ್ರಭಾಕರ ಎಸ್. ಪೂಜಾರಿ & ಫ್ಯಾಮಿಲಿ, ನಾರಾಯಣ ಎಸ್.ಕೋಟ್ಯಾನ್ & ಫ್ಯಾಮಿಲಿ ಮಾಲೀಕತ್ವದ ಶಿವ್ ಸಾಗರ್ ಗ್ರೂಪ್ ಆಫ್ ಹೋಟೆಲ್ಸ್ ಇದರ ಹೆಜಮಾಡಿಯ ಟೋಲ್ ಗೇಟ್ ಸಮೀಪವಿರುವ ಶಿವ ಸಾಗರ ಕಾಂಪ್ಲೆಕ್ಸ್ […]