ಕಾಪು ತಾಲೂಕಿನ ಮಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯ 92 ಹೇರೂರು ಅಂಗನವಾಡಿ ಕೇಂದ್ರದಲ್ಲಿ ಇವಿಎಂ ಮತಯಂತ್ರದ ಪ್ರಾತ್ಯಕ್ಷಿಕೆ ಸಂದರ್ಭ ಮತ ಯಂತ್ರದಲ್ಲಿ ದೋಷ ಕಂಡುಬಂದಿದ್ದು, ತಪ್ಪು ಮತ ನಮೂದಾಗಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾದ ಘಟನೆ […]
ಸಹಕಾರ ಸಪ್ತಾಹ ಅಂಗವಾಗಿ “ಸಹಕಾರ ಮಾರುಕಟ್ಟೆ, ಗ್ರಾಹಕ, ರೂಪಾಂತರ ಮತ್ತು ಮೌಲ್ಯ ವರ್ಧನೆ” ಕಾರ್ಯಕ್ರಮ ವನ್ನು ಮಂಗಳವಾರ ಪಡುಬಿದ್ರಿ ಸಹಕಾರ ಸಂಘಮದ ವೈ .ಲಕ್ಷ್ಮಣ ಸಭಾಂಗಣದಲ್ಲಿ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ.ಜಯಕರ […]
ಇಲ್ಲಿನ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಶ್ರೀಲಂಕಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಭಾರತ 4 ವಿಕೆಟ್ಗಳ ಜಯ ಸಾಧಿಸಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ನಲ್ಲಿ ನಡೆದ ಪಂದ್ಯದಲ್ಲಿ 216 ರನ್ಗಳ ಸುಲಭ ಗುರಿ ಬೆನ್ನತ್ತಿದ ಟೀಂ ಇಂಡಿಯಾ, […]
ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಪಧಾಧಿಕಾರಿಗಳ ಪದಗ್ರಹಣ ಹಾಗೂ ಸೌಹಾರ್ದ ಇಪ್ತಾರ್ ಕೂಟ ಕಾರ್ಯಕ್ರಮ ಉಡುಪಿ ಬ್ರಹ್ಮಗಿರಿಯಲ್ಲಿರುವ ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿ ಯಲ್ಲಿ ನಡೆಸಲಾಯಿತು ಕಾರ್ಯಕ್ರಮ ದಲ್ಲಿ ಮೌಲಾನಾ ಇರ್ಷಾದ್ ಸಅದಿ […]