ಉಡುಪಿ: ಐದು ವಿಧಾನ ಸಭಾ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಗಳನ್ನು ಘೋಷಿಸಿದೆ ಕಾಪು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಸಬೀನಾ ಸಮದ್ ಸ್ಪರ್ಧಿಸಲಿದ್ದಾರೆ ಎಂದು ಜೆಡಿಎಸ್ ಪಕ್ಷದ ಉಡುಪಿ ಜಿಲ್ಲಾಧ್ಯಕ್ಷ ಯೋಗೀಶ್ ವಿ ಶೆಟ್ಟಿ, ತಿಳಿಸಿದ್ದಾರೆ.
ಉಡುಪಿ : ಯಕ್ಷಗಾನವನ್ನು ನಾವು ಕೂತು ಚೆನ್ನಾಗಿ ಆಸ್ವಾದಿಸಬಹುದು, ಬೇಕಾಬಿಟ್ಟಿ ಟೀಕೆ ಕೂಡಾ ಮಾಡಬಹುದು. ಆದರೆ ಮೇಳಗಳನ್ನು ನಡೆಸುವುದು ಅಷ್ಟು ಸುಲಭದ ಕೆಲಸವಲ್ಲ. ಇದೊಂದು ಸವಾಲಿನ ಕೆಲಸ. ಈ ನಿಟ್ಟಿನಲ್ಲಿ ಶ್ರೀ ಹಟ್ಟಿಯಂಗಡಿ ಮೇಳ […]
ಉಡುಪಿ : ಆದರ್ಶ ಅಧ್ಯಾಪಕ, ಕವಿ, ಲೇಖಕ, ಯಕ್ಷಗಾನ ಕಲಾವಿದ. ತಾಳಮದ್ದಳೆ ಅರ್ಥದಾರಿ, ಕೀರ್ತಿಶೇಷ ಅಂಬಾತನಯ ಮುದ್ರಾಡಿಯವರ ಸಂಸ್ಕರಣೆಯಲ್ಲಿ ಉಡುಪಿ ರಂಗಭೂಮಿಯು, ಅಂಬಾತನಯ ಮುದ್ರಾಡಿಯವರ ಹೆಸರಿನ ಪುಸ್ತಕ ಪ್ರಶಸ್ತಿಯನ್ನು ಕಳೆದ ಎರಡು ವರ್ಷಗಳಿಂದ ನೀಡುತ್ತಾ […]
ನವೆಂಬರ್ ೧ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಕರ್ನಾಟಕ ರಕ್ಷಣಾ ವೇದಿಕೆ ಯುವಸೇನೆ ಉಡುಪಿ ಜಿಲ್ಲೆ ಇದರ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮ ವನ್ನು ಕಂಚಿನಡ್ಕ-ಪಡುಬಿದ್ರಿ ಯಲ್ಲಿ ನಡೆಸಲಾಯಿತು. ಕ.ರ.ವೇ ಯುವಸೇನೆ ಉಡುಪಿ ಜಿಲ್ಲಾಧ್ಯಕ್ಷರಾದ ರೆಹಮಾನ್ ಪಡುಬಿದ್ರಿ […]
ಡಾ. ಶೇಖ್ ವಹಿದ್ ದಾವೂದ್ ಫ್ಯಾಮಿಲಿ ಟ್ರಸ್ಟ್ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಶ್ರದ್ಧೆ, ಉತ್ಸಾಹ ಹಾಗೂ ಸಡಗರದಿಂದ ಆಚರಿಸಲಾಯಿತು. ಸಂಸ್ಥೆಯ ಆವರಣದಲ್ಲಿ ನಡೆದ ಈ ಸಮಾರಂಭದಲ್ಲಿ ಮೊಹಮ್ಮದ್ ರಿಜ್ವಾನ್ ಹಂಝ ಧ್ವಜಾರೋಹನಗೈದರು […]