ಉಡುಪಿ: ಐದು ವಿಧಾನ ಸಭಾ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಗಳನ್ನು ಘೋಷಿಸಿದೆ ಬೈಂದೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಎಂ. ಮನ್ಸೂರ್ ಇಬ್ರಾಹಿಂ ಸ್ಪರ್ಧಿಸಲಿದ್ದಾರೆ ಎಂದು ಜೆಡಿಎಸ್ ಪಕ್ಷದ ಉಡುಪಿ ಜಿಲ್ಲಾಧ್ಯಕ್ಷ ಯೋಗೀಶ್ ವಿ ಶೆಟ್ಟಿ, ತಿಳಿಸಿದ್ದಾರೆ.
ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರ ನೇತೃತ್ವದಲ್ಲಿ ಲೋಕಸಭಾ ಚುನಾವಣಾ ಪೂರ್ವಭಾವಿ ಸಭೆಯು ತಾ. 27.3.2024ರ ಬುಧವಾರದಂದು ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ನಡೆಯಿತು. ಈ ಸಭೆಯು ಮಾಜಿ ಸಚಿವರು, ಮಾಜಿ […]
ಉಡುಪಿ : ಇಂದು ಪ್ರಕಟ ಗೊಂಡ sslc ಫಲಿತಾಂಶದಲ್ಲಿ ಉಡುಪಿ ತಾಲೂಕಿನ ಫೈಝುಲ್ ಇಸ್ಲಾಂ ಪಬ್ಲಿಕ್ ಸ್ಕೂಲ್ ಶಿರ್ವ 100% ಫಲಿತಾಂಶ ದಾಖಲಿಸಿದೆ ಉನ್ನತ ದರ್ಜೆಯಲ್ಲಿ ಎರಡು ವಿದ್ಯಾರ್ಥಿ ಗಳು ಪ್ರಥಮ ದರ್ಜೆಯಲ್ಲಿ ನಾಲ್ಕು […]
ಬಿಜೆಪಿ ಮೊದಲು ತಮ್ಮದೇ ಆಡಳಿತ ಇರುವ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಕಾನೂನು ಜಾರಿ ಮಾಡಲಿ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಬಿಜೆಪಿ ನಾಯಕರಿಗೆ ಸವಾಲು ಹಾಕಿದ್ದಾರೆ. ಅವರು ಮಂಗಳೂರು ನಗರದ ಮಲ್ಲಿಕಟ್ಟೆಯಲ್ಲಿರೋ […]
ಕಾಪು ಪ್ರದೇಶದಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ವತಿಯಿಂದ ಭಾರತದ ಪೂರ್ವ ಪ್ರಧಾನಮಂತ್ರಿ, “ಭಾರತದ ಆಧುನಿಕ ವಿಕಸನ ಶಿಲ್ಪಿ” ಎಂದು ಕರೆಯಲ್ಪಡುವ ರಾಜೀವ್ ಗಾಂಧಿ ಹಾಗೂ ಕರ್ನಾಟಕದ ದಿಗ್ಗಜ ನಾಯಕ, ಮಾಜಿ ಮುಖ್ಯಮಂತ್ರಿ ದೇವರಾಜ […]