ಉಡುಪಿ: ಐದು ವಿಧಾನ ಸಭಾ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಗಳನ್ನು ಘೋಷಿಸಿದೆ ಉಡುಪಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ದಕ್ಷತ್ ಆರ್ ಶೆಟ್ಟಿ ಸ್ಪರ್ಧಿಸಲಿದ್ದಾರೆ ಎಂದು ಜೆಡಿಎಸ್ ಪಕ್ಷದ ಉಡುಪಿ ಜಿಲ್ಲಾಧ್ಯಕ್ಷ ಯೋಗೀಶ್ ವಿ ಶೆಟ್ಟಿ, ತಿಳಿಸಿದ್ದಾರೆ.
ಕಾರವಾರ: ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ನ ಸ್ಟೇರಿಂಗ್ ತುಂಡಾಗಿ ಕಂದಕಕ್ಕೆ ಉರುಳಿದ ಘಟನೆ ಉತ್ತರ – ನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ 16ನೇ ಮೈಲಿಕಲ್ಡೆಬಳಿ ಘಟನೆ ನಡೆದಿದೆ. ಹಳಿಯಾಳದಿಂದ ಶಿವಮೊಗ್ಗ ಜಿಲ್ಲೆಯ ಸಾಗರಕ್ಕೆ 47 ಜನ ಪ್ರಯಾಣಿಕರನ್ನು […]
ಮಿಥುನ್ ರೈ ನಿನ್ನೆ ಪ್ರತಿಭಟನಾ ವೇಳೆಯಲ್ಲಿ ನಮ್ಮ ಉಡುಪಿ ಚಿಕ್ಕ ಮಗಳೂರು ಸಂಸದರಾದ ಶೋಭಾ ಕರಂದ್ಲಾಜೆ ಯವರ ಕುರಿತು ನೀಡಿದ ಸೆಲ್ಫಿ ಹೇಳಿಕೆ ಹಾಸ್ಯಾಸ್ಪದ ಮತ್ತು ಮೂರ್ಖತನದ್ದಾಗಿದೆ. ನಮ್ಮ ಸಂಸದರು ನಮಗೆ ಯಾವಾಗಲೂ ಲಭ್ಯವಿದ್ದು […]
ಶಿರ್ವ ಹಿಂದೂ ಜೂನಿಯರ್ ಕಾಲೇಜಿನ ಆವರಣದಲ್ಲಿ ರವಿವಾರ ನಡೆದ ಹಳೆವಿದ್ಯಾರ್ಥಿ ಸಂಘದ ದಶಮಾನೋತ್ಸವ, ಕಾರ್ಯಕ್ರಮದಲ್ಲಿ ದಶಮಾನೋತ್ಸವ ಸ್ಮರಣ ಸಂಚಿಕೆ ಕೃತಿ ಸೌರಭವನ್ನು ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ ಬಿಡುಗಡೆಗೊಳಿಸಿದರು. . ವಿಧಾನ ಪರಿಷತ್ […]
ಮದರಂಗಡಿ ಗ್ರಾಮ ಪಂಚಾಯಿತಿಯ ಎರಡನೇ ಅವಧಿಗಾಗಿ ಬುಧವಾರ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ನಡೆದಿದ್ದು, ಕಾಂಗ್ರೆಸ್ ಬೆಂಬಲಿತೆ ನಮಿತಾರವರು ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಸದಸ್ಯೆ ಮೋಹಿನಿ ಸಿ ಹೆಗ್ಡೆಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. […]